AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದಿಂದ ಲಾಕ್‌ಡೌನ್‌ ನಿಯಮ ಮತ್ತಷ್ಟು ಸಡಿಲಿಕೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಅನ್ನು ಕಟ್ಟಿಹಾಕಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್‌ ನಿಯಮಗಳನ್ನು ಮತ್ತಷ್ಟು ಸಡಿಲ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿದೆ. ಹಾಗೆಯೇ, ಬ್ಯಾಂಕೇತರ ಹಣಕಾಸು ಸಂಸ್ಥೆ ತೆರೆಯಲು ಅನುಮತಿ ನೀಡಲಾಗಿದೆ. ಮೈಕ್ರೋ ಫೈನಾನ್ಸ್‌, ಸಣ್ಣ ಹಣಕಾಸು ಸಂಸ್ಥೆಗಳು ಓಪನ್‌ ಆಗಲಿವೆ. ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ದೊರೆತಿದೆ. ಪುಸ್ತಕ ಮಾರಾಟ ಮಳಿಗೆ, ಫ್ಯಾನ್‌ ಮಾರಾಟಕ್ಕೆ ಅನುಮತಿ […]

ಕರ್ನಾಟಕ ಸರ್ಕಾರದಿಂದ ಲಾಕ್‌ಡೌನ್‌ ನಿಯಮ ಮತ್ತಷ್ಟು ಸಡಿಲಿಕೆ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Apr 23, 2020 | 6:35 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಅನ್ನು ಕಟ್ಟಿಹಾಕಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್‌ ನಿಯಮಗಳನ್ನು ಮತ್ತಷ್ಟು ಸಡಿಲ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿದೆ. ಹಾಗೆಯೇ, ಬ್ಯಾಂಕೇತರ ಹಣಕಾಸು ಸಂಸ್ಥೆ ತೆರೆಯಲು ಅನುಮತಿ ನೀಡಲಾಗಿದೆ. ಮೈಕ್ರೋ ಫೈನಾನ್ಸ್‌, ಸಣ್ಣ ಹಣಕಾಸು ಸಂಸ್ಥೆಗಳು ಓಪನ್‌ ಆಗಲಿವೆ.

ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ದೊರೆತಿದೆ. ಪುಸ್ತಕ ಮಾರಾಟ ಮಳಿಗೆ, ಫ್ಯಾನ್‌ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬಿದಿರು, ತೆಂಗಿನ ಕಾಯಿ, ಅಡಕೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿಟ್ಟಿನ ಗಿರಣಿ, ಬೇಳೆ ಕಾಳುಗಳ ಮಿಲ್‌ಗಳಿಗೆ ಅವಕಾಶ ನೀಡಲಾಗಿದೆ. ಡ್ರೈ ಫ್ರೂಟ್ಸ್‌, ಜ್ಯೂಸ್‌, ಐಸ್‌ಕ್ರೀಂ ಮಾರಾಟಕ್ಕೆ ಸಹ ಅನುಮತಿ ದೊರೆತಿದೆ.

Published On - 6:29 pm, Thu, 23 April 20

Follow Us
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: