AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದಿಂದ ಲಾಕ್‌ಡೌನ್‌ ನಿಯಮ ಮತ್ತಷ್ಟು ಸಡಿಲಿಕೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಅನ್ನು ಕಟ್ಟಿಹಾಕಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್‌ ನಿಯಮಗಳನ್ನು ಮತ್ತಷ್ಟು ಸಡಿಲ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿದೆ. ಹಾಗೆಯೇ, ಬ್ಯಾಂಕೇತರ ಹಣಕಾಸು ಸಂಸ್ಥೆ ತೆರೆಯಲು ಅನುಮತಿ ನೀಡಲಾಗಿದೆ. ಮೈಕ್ರೋ ಫೈನಾನ್ಸ್‌, ಸಣ್ಣ ಹಣಕಾಸು ಸಂಸ್ಥೆಗಳು ಓಪನ್‌ ಆಗಲಿವೆ. ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ದೊರೆತಿದೆ. ಪುಸ್ತಕ ಮಾರಾಟ ಮಳಿಗೆ, ಫ್ಯಾನ್‌ ಮಾರಾಟಕ್ಕೆ ಅನುಮತಿ […]

ಕರ್ನಾಟಕ ಸರ್ಕಾರದಿಂದ ಲಾಕ್‌ಡೌನ್‌ ನಿಯಮ ಮತ್ತಷ್ಟು ಸಡಿಲಿಕೆ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Apr 23, 2020 | 6:35 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಅನ್ನು ಕಟ್ಟಿಹಾಕಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್‌ ನಿಯಮಗಳನ್ನು ಮತ್ತಷ್ಟು ಸಡಿಲ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿದೆ. ಹಾಗೆಯೇ, ಬ್ಯಾಂಕೇತರ ಹಣಕಾಸು ಸಂಸ್ಥೆ ತೆರೆಯಲು ಅನುಮತಿ ನೀಡಲಾಗಿದೆ. ಮೈಕ್ರೋ ಫೈನಾನ್ಸ್‌, ಸಣ್ಣ ಹಣಕಾಸು ಸಂಸ್ಥೆಗಳು ಓಪನ್‌ ಆಗಲಿವೆ.

ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ಮೊಬೈಲ್​ ರೀಚಾರ್ಜ್​ ಶಾಪ್​ ಓಪನ್​ಗೆ ಗ್ರೀನ್​ ಸಿಗ್ನಲ್ ದೊರೆತಿದೆ. ಪುಸ್ತಕ ಮಾರಾಟ ಮಳಿಗೆ, ಫ್ಯಾನ್‌ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬಿದಿರು, ತೆಂಗಿನ ಕಾಯಿ, ಅಡಕೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿಟ್ಟಿನ ಗಿರಣಿ, ಬೇಳೆ ಕಾಳುಗಳ ಮಿಲ್‌ಗಳಿಗೆ ಅವಕಾಶ ನೀಡಲಾಗಿದೆ. ಡ್ರೈ ಫ್ರೂಟ್ಸ್‌, ಜ್ಯೂಸ್‌, ಐಸ್‌ಕ್ರೀಂ ಮಾರಾಟಕ್ಕೆ ಸಹ ಅನುಮತಿ ದೊರೆತಿದೆ.

Published On - 6:29 pm, Thu, 23 April 20

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು