AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಜಿಲ್ಲೆಗಳ ಉಸ್ತುವಾರಿ ಸಚಿವರ ಬದಲಾವಣೆ; ಬೆಳಗಾವಿ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಸಚಿವ ಕತ್ತಿಗೆ ನಿರಾಸೆ

ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದರೂ, ಡಿಸಿಎಂ ಗೋವಿಂದ ಕಾರಜೋಳರನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಬೆಳಗಾವಿ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಸಚಿವ ಉಮೇಶ್ ಕತ್ತಿಗೆ ನಿರಾಸೆಯಾಗಿದೆ.

5 ಜಿಲ್ಲೆಗಳ ಉಸ್ತುವಾರಿ ಸಚಿವರ ಬದಲಾವಣೆ; ಬೆಳಗಾವಿ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಸಚಿವ ಕತ್ತಿಗೆ ನಿರಾಸೆ
ಜಿಲ್ಲಾ ಉಸ್ತುವಾರಿ ಸಚಿವರು
preethi shettigar
|

Updated on: May 02, 2021 | 1:47 PM

Share

ಬೆಂಗಳೂರು : ಐದು ಜಿಲ್ಲೆಗಳ ಉಸ್ತುವಾರಿ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗಿದೆ. ಆ ಮೂಲಕ ಗೋವಿಂದ ಕಾರಜೋಳರನ್ನು ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದ್ದು, ಉಮೇಶ್ ಕತ್ತಿ ಬಾಗಲಕೋಟೆ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾರೆ. ಇನ್ನು ಬೀದರ್ ಜಿಲ್ಲೆಗೆ ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್ ಕೋಲಾರ ಜಿಲ್ಲೆ, ಮುರುಗೇಶ್ ನಿರಾಣಿ ಕಲಬುರಗಿ ಜಿಲ್ಲೆ, ಎಸ್.ಅಂಗಾರ ಚಿಕ್ಕಮಗಳೂರು ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದರೂ, ಡಿಸಿಎಂ ಗೋವಿಂದ ಕಾರಜೋಳರನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಬೆಳಗಾವಿ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಸಚಿವ ಉಮೇಶ್ ಕತ್ತಿಗೆ ನಿರಾಸೆಯಾಗಿದೆ. ಇನ್ನೊಂದು ಕಡೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಮುರುಗೇಶ್ ನಿರಾಣಿಗೂ ಕೂಡ ನಿರಾಸೆಯಾಗಿದೆ. ಒಟ್ಟಾರೆ ಯಾವ ಸಚಿವರಿಗೂ ತವರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಗದಂತಾಗಿದೆ.

ಇದನ್ನೂ ಓದಿ:

ಹತ್ತು ರೂಪಾಯಿ ಲಂಚ ಪಡೆದಿದ್ದು ಸಾಬೀತಾದರೂ ಸಚಿವ ಸ್ಥಾನಕ್ಕೆ ರಾಜೀನಾಮೆ: ಮುರುಗೇಶ್​ ನಿರಾಣಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯನ್ನು ಎಸ್.ಅಂಗಾರಗೆ ನೀಡಿ: ಯು.ಟಿ.ಖಾದರ್

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ