AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಹಂಚಿಕೆ: ಸರ್ಕಾರದ ಆದ್ಯತೆ ಏನು? ಸಮಗ್ರ ಮಾಹಿತಿ ನೀಡಿದ ಸಚಿವ ಡಾ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು ತ್ವರಿತವಾಗಿ ಕೊವಿಡ್ ಲಸಿಕೆ ಒದಗಿಸುವುದು […]

ಕೊವಿಡ್ ಲಸಿಕೆ ಹಂಚಿಕೆ: ಸರ್ಕಾರದ ಆದ್ಯತೆ ಏನು? ಸಮಗ್ರ ಮಾಹಿತಿ ನೀಡಿದ ಸಚಿವ ಡಾ. ಸುಧಾಕರ್
ಡಾ. ಕೆ ಸುಧಾಕರ್​
ಸಾಧು ಶ್ರೀನಾಥ್​
| Edited By: |

Updated on: Oct 24, 2020 | 11:11 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ.

ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು ತ್ವರಿತವಾಗಿ ಕೊವಿಡ್ ಲಸಿಕೆ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಆದರೆ ಪ್ರಥಮ ಹಂತದಲ್ಲಿ, ಸರ್ಕಾರಿ ಮತ್ತು ಖಾಸಗಿ ಕ್ಷೇತ್ರ ಸೇರಿದಂತೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವುದು ಆದ್ಯತೆಯಾಗಿದೆ. ಲಸಿಕೆ ಒದಗಿಸಲು ಈವರೆಗೂ ನಡೆಸಲಾಗಿರುವ ಪೂರ್ವಸಿದ್ಧತೆಗಳ ಮಾಹಿತಿಯನ್ನು ಸಚಿವ ಡಾ. ಸುಧಾಕರ್ ತಮ್ಮ​ ಟ್ವಿಟ್ಟರ್​ ಖಾತೆ ಮೂಲಕ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್