AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ವಿಧಾನ ಸೌಧ
TV9 Web
| Edited By: |

Updated on:Nov 14, 2022 | 6:23 PM

Share

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತದಲ್ಲಿ ಮೇಜರ್​ ಸರ್ಜರಿ ಮಾಡಿದ್ದು 11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಸಂಚಾರ ವಿಭಾಗದ ಮುಖ್ಯಸ್ಥರಾಗಿ ಅಬ್ದುಲ್ ಸಲೀಂ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ದಿವ್ಯಾಜ್ಯೋತಿ ರಾಯ್ ಅವರನ್ನು ಮಾನವ ಹಕ್ಕುಗಳ ಆಯೋಗ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ

ವರ್ಗಾವಣೆಗೊಂಡ ಅಧಿಕಾರಿಗಳು

  1. ರಮಣ ಗುಪ್ತ-ಡಿಐಜಿ ಮತ್ತು ಜಂಟಿ ಆಯುಕ್ತರು, ಗುಪ್ತಚರ, ಬೆಂಗಳೂರು
  2. ಬಿ.ಎಸ್.ಲೋಕೇಶ್ ಕುಮಾರ್‌-ಡಿಐಜಿ, ಬಳ್ಳಾರಿ ವಿಭಾಗ
  3. ಡಾ.ಚಂದ್ರಗುಪ್ತ-ಡಿಐಜಿ, ಪಶ್ಚಿಮ ವಲಯ ಮಂಗಳೂರು
  4. ಡಾ.ಶರಣಪ್ಪ-ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ, ಬೆಂಗಳೂರು
  5. ಎಂ.ಎನ್.ಅನುಚೇತ್‌-ಜಂಟಿ ಪೊಲೀಸ್ ಆಯುಕ್ತ, ಸಂಚಾರ
  6. ರವಿ ಡಿ.ಚನ್ನಣ್ಣನವರ್‌-ಎಂಡಿ, ಕಿಯೋನಿಕ್ಸ್‌
  7. ಬಿ.ರಮೇಶ್‌-ಮೈಸೂರು ಪೊಲೀಸ್ ಆಯುಕ್ತ

ಕೆಕೆಆರ್ ಡಿಬಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಅನಿರುದ್ಧ ಶ್ರವಣ್​ ನೇಮಕ 

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿ ಐಎಎಸ್​ ಅಧಿಕಾರಿ ಅನಿರುದ್ಧ್ ಶ್ರವಣ್ ನೇಮಕಗೊಂಡಿದ್ದಾರೆ. ಅನಿರುದ್ಧ್ ಶ್ರವಣ್ ವಿಜಯನಗರ ಡಿಸಿ ಹುದ್ದೆಯಿಂದ ವರ್ಗಾವಣೆಯಾಗಿ ಸ್ಥಳ ನಿಯೋಜನೆ ಕಾಯುತ್ತಿದ್ದರು.

Published On - 6:23 pm, Mon, 14 November 22

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ