AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ವಿಧಾನ ಸೌಧ
TV9 Web
| Edited By: |

Updated on:Oct 21, 2022 | 9:36 PM

Share

ಬೆಂಗಳೂರು: ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 5 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು,  18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

  1. ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ
  2. ಅನಿಲ್ ಕುಮಾರ್ ಟಿ.ಕೆ.- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ) ಅನಿಲ್ ಕುಮಾರ್ ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
  3. ಡಾ. ಪ್ರಸಾದ್ ಎನ್.ವಿ.- ಕಾರ್ಯದರ್ಶಿ, ಕಾರ್ಮಿಕ ಇಲಾಖೆ (ಹೆಚ್ಚುವರಿ ಹೊಣೆ) ಪ್ರಸಾದ್​ ಹಾಲಿ ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದಾರೆ.
  4. ಜಯರಾಂ ಎನ್. – ಕಾರ್ಯದರ್ಶಿ, ಕಂದಾಯ ಇಲಾಖೆ (ಹೆಚ್ಚುವರಿ ಹೊಣೆ) ಜಯರಾಂ ಹಾಲಿ ಜಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರಾಗಿದ್ದಾರೆ.
  5. ಡಾ‌. ಕುಮಾರ- ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ( ಹೆಚ್ಚುವರಿ ಹೊಣೆ) ಡಾ‌. ಕುಮಾರ ಹಾಲಿ ದಕ್ಷಿಣ ಕನ್ನಡ ಜಿ.ಪಂ. ಸಿಇಓ ಆಗಿದ್ದಾರೆ.
  6. ಡಾ. ಬಗಾದಿ ಗೌತಮ್-ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ
  7. ಶ್ರೀವಿದ್ಯಾ ಪಿ.ಐ – ಸಿಇಓ,ಇ-ಆಡಳಿತ ಕೇಂದ್ರ ಬೆಂಗಳೂರು
  8. ರಮೇಶ್ ಡಿ.ಎಸ್- ಜಿಲ್ಲಾಧಿಕಾರಿ, ಚಾಮರಾಜನಗರ
  9. ಡಾ. ಗೋಪಾಲಕೃಷ್ಣ ಹೆಚ್.ಎನ್- ಜಿಲ್ಲಾಧಿಕಾರಿ, ಮಂಡ್ಯ
  10. ಜಾನಕಿ ಕೆ.ಎಂ- ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ
  11. ಡಾ. ರಾಜೇಂದ್ರ ಕೆ.ವಿ- ದಕ್ಷಿಣ ಕನ್ನಡದಿಂದ  ಮೈಸೂರು ಜಿಲ್ಲಾಧಿಕಾರಿಯನ್ನಾಗಿ ಟ್ರಾನ್ಸ್​ಫರ್ ಮಾಡಲಾಗಿದೆ.
  12. ಅಶ್ವಥಿ ಎಸ್- ಆಯುಕ್ತೆ, ಪಶು ಸಂಗೋಪನಾ ಇಲಾಖೆ
  13. ಮುಲ್ಲೈ ಮುಹಿಲನ್ –  ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಇವರು ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ವರ್ಗಾವಣೆಯಾಗಿದ್ದಅರೆ.
  14. ಪ್ರಭುಲಿಂಗ್ ಕವಳಿಕಟ್ಟಿ-ಜಿಲ್ಲಾಧಿಕಾರಿ, ಉತ್ತರ ಕನ್ನಡ
  15. ಎಂ.ಎಸ್. ದಿವಾಕರ-ಜಿ.ಪಂ. ಸಿಇಓ, ಚಿತ್ರದುರ್ಗ
  16. ದಿವ್ಯಪ್ರಭು ಜಿ.ಆರ್.ಜೆ.- ಜಿಲ್ಲಾಧಿಕಾರಿ, ಚಿತ್ರದುರ್ಗ
  17. ನಳಿನಿ ಅತುಲ್- ಅಧ್ಯಕ್ಷ, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
  18. ರಘುನಂದನ್ ಮೂರ್ತಿ- ಜಿಲ್ಲಾಧಿಕಾರಿ, ಹಾವೇರಿ
  19. ಭನ್ವರ್ ಸಿಂಗ್ ಮೀನಾ- ನಿಯಂತ್ರಕ, ಕೆಪಿಎಸ್ ಸಿ
  20. ಪ್ರಕಾಶ್ ಜಿ.ಟಿ.- ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  21. ಡಾ. ಆಕಾಶ್ ಎಸ್.- ಸಿಇಓ, ಜಿ.ಪಂ. ಕೊಡಗು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:04 pm, Fri, 21 October 22

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ