AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ

ಎಂಟು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

8 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ
Vidhana Soudha
TV9 Web
| Updated By: ನಯನಾ ರಾಜೀವ್|

Updated on:Jul 11, 2022 | 10:09 PM

Share

ಎಂಟು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

-ಅಮ್ಲನ್ ಆದಿತ್ಯಾ ಬಿಸ್ವಾಸ್- ಬೆಂಗಳೂರು ವಿಭಾಗೀಯ ಆಯುಕ್ತರಾಗಿ ವರ್ಗಾವಣೆ -ಕ್ಯಾಪ್ಟನ್ ಡಾ.ರಾಜೇಂದ್ರ- ಸಹಕಾರಿ ಸೊಸೈಟಿಗಳ ರಿಜಿಸ್ಟ್ರಾರ್ ಆಗಿ ವರ್ಗಾವಣೆ -ಸುಂದರೇಶ್ ಬಾಬು- ಬೆಂಗಳೂರು ಸ್ಮಾರ್ಟ್ ಸಿಟಿ ಎಂಡಿ ಯಾಗಿ ವರ್ಗಾವಣೆ -ಸುರಲ್ಕರ್ ವಿಕಾಸ್ ಕಿಶೋರ್- ಕಾರ್ಯದರ್ಶಿ ಕೆ.ಪಿ.ಎಸ್.ಸಿ ಸ್ಥಾನಕ್ಕೆ ವರ್ಗಾವಣೆ -ಶಿವಾನಂದ ಕಾಪಶಿ- ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ -ಹೊನ್ನಾಂಬಾ- ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ -ಆರ್ ಲತಾ- ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. -ಲೋಖಂಡೆ ಸ್ನೇಹಲ್ ಸುಧಾಕರ್- ಉಪ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

Published On - 10:06 pm, Mon, 11 July 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!