Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಈ ತಿಂಗಳ ಮೊದಲ ದಿನ  ಆಗಸ್ಟ್ 01 ರಂದು ರಾಜ್ಯ ಸರ್ಕಾರ 211 ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಆಗಸ್ಟ್ 02 ರಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 66 ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿದೆ.

21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ವಿಧಾನಸೌಧ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:Aug 23, 2023 | 7:14 AM

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರದ (Karnataka Government) ವಿರುದ್ಧ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿದ್ದವು. ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಲಂಚ ಪಡೆಯುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪದ ಕಾವು ಆರುವ ಮುನ್ನವೇ ಸರ್ಕಾರ ಇದೀಗ ಮತ್ತೆ 21 ಜನ ಡಿವೈಎಸ್‌ಪಿ ಮತ್ತು 64 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಇನ್ಸಪೆಕ್ಟರ್​​ಗಳು

ವರ್ಗಾವಣೆಗೊಂಡ ಡಿವೈಎಸ್​​ಪಿಗಳು

ಈ ತಿಂಗಳ ಮೊದಲ ದಿನ  ಆಗಸ್ಟ್ 01 ರಂದು ರಾಜ್ಯ ಸರ್ಕಾರ 211 ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಆಗಸ್ಟ್ 02 ರಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 66 ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 pm, Tue, 22 August 23

ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ