AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಈ ತಿಂಗಳ ಮೊದಲ ದಿನ  ಆಗಸ್ಟ್ 01 ರಂದು ರಾಜ್ಯ ಸರ್ಕಾರ 211 ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಆಗಸ್ಟ್ 02 ರಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 66 ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿದೆ.

21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ವಿಧಾನಸೌಧ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on:Aug 23, 2023 | 7:14 AM

Share

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರದ (Karnataka Government) ವಿರುದ್ಧ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿದ್ದವು. ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಲಂಚ ಪಡೆಯುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪದ ಕಾವು ಆರುವ ಮುನ್ನವೇ ಸರ್ಕಾರ ಇದೀಗ ಮತ್ತೆ 21 ಜನ ಡಿವೈಎಸ್‌ಪಿ ಮತ್ತು 64 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಇನ್ಸಪೆಕ್ಟರ್​​ಗಳು

ವರ್ಗಾವಣೆಗೊಂಡ ಡಿವೈಎಸ್​​ಪಿಗಳು

ಈ ತಿಂಗಳ ಮೊದಲ ದಿನ  ಆಗಸ್ಟ್ 01 ರಂದು ರಾಜ್ಯ ಸರ್ಕಾರ 211 ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಆಗಸ್ಟ್ 02 ರಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 66 ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 pm, Tue, 22 August 23

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್