AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
IPS
TV9 Web
| Edited By: |

Updated on:Jan 02, 2023 | 2:51 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಎರಡು ದಿನದ ಹಿಂದೆ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 4 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ (Transferred) ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್​ ಇನ್ಸ್ಪೆಕ್ಟರ್​​ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಿದೆ.

ವರ್ಗಾವಣೆಯಾದ 4 ಹಿರಿಯ ಐಪಿಎಸ್ ಅಧಿಕಾರಿಗಳು

  1. ಎನ್.ಸತೀಶ್ ಕುಮಾರ್, ಐಜಿಪಿ, ಉತ್ತರ ವಲಯ, ಬೆಳಗಾವಿಗೆ ವರ್ಗ
  2. ಲಾಬುರಾಮ್, ಐಜಿಪಿ, ಗುಪ್ತಚರ ಇಲಾಖೆಗೆ ವರ್ಗ
  3. ರಮಣಗುಪ್ತಾ, ಡಿಐಜಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ
  4. ಅನುಪಮ್ ಅಗರ್ವಾಲ್, ಡಿಐಜಿ, ಆಗ್ನೇಯ ವಲಯ, ಕಲಬುರಗಿಗೆ ವರ್ಗ

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ

ರಾಜ್ಯ ಸರ್ಕಾರ  ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 2 January 23

Follow Us
ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ