AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
IPS
TV9 Web
| Edited By: ವಿವೇಕ ಬಿರಾದಾರ|

Updated on:Jan 02, 2023 | 2:51 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಎರಡು ದಿನದ ಹಿಂದೆ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 4 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ (Transferred) ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್​ ಇನ್ಸ್ಪೆಕ್ಟರ್​​ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಿದೆ.

ವರ್ಗಾವಣೆಯಾದ 4 ಹಿರಿಯ ಐಪಿಎಸ್ ಅಧಿಕಾರಿಗಳು

  1. ಎನ್.ಸತೀಶ್ ಕುಮಾರ್, ಐಜಿಪಿ, ಉತ್ತರ ವಲಯ, ಬೆಳಗಾವಿಗೆ ವರ್ಗ
  2. ಲಾಬುರಾಮ್, ಐಜಿಪಿ, ಗುಪ್ತಚರ ಇಲಾಖೆಗೆ ವರ್ಗ
  3. ರಮಣಗುಪ್ತಾ, ಡಿಐಜಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ
  4. ಅನುಪಮ್ ಅಗರ್ವಾಲ್, ಡಿಐಜಿ, ಆಗ್ನೇಯ ವಲಯ, ಕಲಬುರಗಿಗೆ ವರ್ಗ

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ

ರಾಜ್ಯ ಸರ್ಕಾರ  ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 2 January 23

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್