AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
IPS
TV9 Web
| Edited By: |

Updated on:Jan 02, 2023 | 2:51 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಎರಡು ದಿನದ ಹಿಂದೆ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 4 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ (Transferred) ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್​ ಇನ್ಸ್ಪೆಕ್ಟರ್​​ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಿದೆ.

ವರ್ಗಾವಣೆಯಾದ 4 ಹಿರಿಯ ಐಪಿಎಸ್ ಅಧಿಕಾರಿಗಳು

  1. ಎನ್.ಸತೀಶ್ ಕುಮಾರ್, ಐಜಿಪಿ, ಉತ್ತರ ವಲಯ, ಬೆಳಗಾವಿಗೆ ವರ್ಗ
  2. ಲಾಬುರಾಮ್, ಐಜಿಪಿ, ಗುಪ್ತಚರ ಇಲಾಖೆಗೆ ವರ್ಗ
  3. ರಮಣಗುಪ್ತಾ, ಡಿಐಜಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ
  4. ಅನುಪಮ್ ಅಗರ್ವಾಲ್, ಡಿಐಜಿ, ಆಗ್ನೇಯ ವಲಯ, ಕಲಬುರಗಿಗೆ ವರ್ಗ

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ

ರಾಜ್ಯ ಸರ್ಕಾರ  ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 2 January 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್