AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಪರ್ವತಕ್ಕೆ ರಾಜ್ಯಪಾಲರ ಭೇಟಿ: ಗುಜರಾತ್​ನ ಹನುಮ ದೇವಸ್ಥಾನಕ್ಕೆ ಬಳಸುವ ಶಿಲೆಗೆ ಪೂಜೆ

ಗುಜರಾತ್ ರಾಜ್ಯದ ಲಂಬವೇಲ್ ಎಂಬಲ್ಲಿ ನಿರ್ಮಾಣವಾಗುತ್ತಿರುವ ಹನುಮ ದೇವಸ್ಥಾನಕ್ಕೆ, ಅಂಜನಾದ್ರಿ ಪರ್ವತದಿಂದ ಶಿಲೆ ಕೊಂಡೊಯ್ಯಲು ರಾಜ್ಯಪಾಲರು ಇಲ್ಲಿಗೆ ಆಗಮಿಸಿದ್ದರು.

ಅಂಜನಾದ್ರಿ ಪರ್ವತಕ್ಕೆ ರಾಜ್ಯಪಾಲರ ಭೇಟಿ: ಗುಜರಾತ್​ನ ಹನುಮ ದೇವಸ್ಥಾನಕ್ಕೆ ಬಳಸುವ ಶಿಲೆಗೆ ಪೂಜೆ
ಅಂಜನಾದ್ರಿಯಲ್ಲಿ ರಾಜ್ಯಪಾಲ ವಜುಭಾಯಿ ವಾಲ
TV9 Web
| Edited By: |

Updated on:Apr 06, 2022 | 9:14 PM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ‌ಇಂದು ರಾಜ್ಯಪಾಲ ವಜುಭಾಯಿ ವಾಲ ಭೇಟಿ ನೀಡಿದ್ದಾರೆ. ಗುಜರಾತ್ ರಾಜ್ಯದ ಲಂಬವೇಲ್ ಎಂಬಲ್ಲಿ ನಿರ್ಮಾಣವಾಗುತ್ತಿರುವ ಹನುಮ ದೇವಸ್ಥಾನಕ್ಕೆ, ಅಂಜನಾದ್ರಿ ಪರ್ವತದಿಂದ ಶಿಲೆ ಕೊಂಡೊಯ್ಯಲು ರಾಜ್ಯಪಾಲರು ಇಲ್ಲಿಗೆ ಆಗಮಿಸಿದ್ದಾರೆ. ಶಿಲೆಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ, ಶಿಲೆಯನ್ನು ಗುಜರಾತ್​ನ ಲಂಬವೇಲ್​ಗೆ ಕೊಂಡೊಯ್ದಿದ್ದಾರೆ.

ಬೆಳಗ್ಗೆ 11.30ಕ್ಕೆ ಸ್ಥಳಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್ ಸ್ವಾಗತಿಸಿದ್ದರು. ವಜುಭಾಯಿ ವಾಲಾ ಭೇಟಿ ಹಿನ್ನೆಲೆಯಲ್ಲಿ, ಅಂಜನಾದ್ರಿ ಪರ್ವತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಅಂಜನಾದ್ರಿಯಲ್ಲಿ ರಾಜ್ಯಪಾಲರು

ಪೂಜೆಗೆ ಸಿದ್ಧತೆ

ಪೂಜೆ ನೆರವೇರಿಸಿದ ರಾಜ್ಯಪಾಲರು

ಪೂಜೆಗೊಂಡ ಶಿಲೆ

ಅಂಜನಾದ್ರಿಯ ನೋಟ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ; ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ

Published On - 5:27 pm, Sun, 10 January 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?