AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಒಂದು ವರ್ಷದ ಬಳಿಕ ಆಹಾರ ಇಲಾಖೆ ಹೊಸ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಹೀಗಾಗಿ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿಸಲ್ಲಿಸಲು ಜನ ಮುಗಿಬೀಳುತ್ತಿದ್ದಾರೆ. ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು? ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ? ಇತ್ಯಾದಿ ವಿವರ ಇಲ್ಲಿದೆ.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
Poornima Agali Nagaraj
Poornima Agali Nagaraj| Edited By: |

Updated on: Jul 11, 2024 | 8:26 AM

Share

ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ

ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು‌, ಬೆಂಗಳೂರು ಒನ್ ಸೆಂಟರ್​​ಗಳಿಗೆ ಫಾಲನುಭವಿಗಳು ಆಗಮಿಸುತ್ತಿದ್ದಾರೆ.

ಒಪನ್ ಆಗದ ವೆಬ್​​ಸೈಟ್

ಒಂದು ವರ್ಷದ ಬಳಿಕ ರೆಷಾನ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಫಲಾನುಭವಿಗಳು ಬೆಂಗಳೂರು ಒನ್ ಸೆಂಟರ್​​ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್​ಸೈಟ್ ಒಪನ್ ಆಗುತ್ತಿದ್ದು, ಅರ್ಜಿ‌ ಮಾತ್ರ ರವಾನೆಯಾಗುತ್ತಿಲ್ಲ.‌ ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ದ ಫಾಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆಯೇ 56 ಕಡೆ ಲೋಕಾಯುಕ್ತ ದಾಳಿ

ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನಯ ಮಾಡುತ್ತಿದ್ದಾರೆ. ಪರ್ಮಿಷನ್ ಕೊಟ್ಟಿದ್ದಾರೆ ಅಂತ ಎಸಿ ರೋಮ್‌ನಲ್ಲಿ ಸುಮ್ಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು