AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್

ಬೆಂಗಳೂರು: ಮಾಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಯಾವ ಹಬ್ಬಗಳನ್ನು ಸಂತೋಷ ಸಡಗರದಿಂದ ಆಚರಿಸಲಾಗಿಲ್ಲ. ಹಬ್ಬದ ರಂಗು ಮಾಸಿ ಹೋಗಿತ್ತು. ಆದರೆ ದೀಪಾಳಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸೋಣ ಅಂದ್ರೆ ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್ ಮಾಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ದೀಪಾವಳಿ ವೇಳೆ ಪಟಾಕಿ ಹಚ್ಚಲು ನಿಷೇಧ ಮಾಡುವ ಬಗ್ಗೆ ಚರ್ಚೆ ಆಗಿದೆ. ಪಟಾಕಿ ಮಾರಾಟ, ಹಚ್ಚುವಿಕೆ ನಿಷೇಧಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್
ಆಯೇಷಾ ಬಾನು
|

Updated on:Nov 06, 2020 | 1:06 PM

Share

ಬೆಂಗಳೂರು: ಮಾಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಯಾವ ಹಬ್ಬಗಳನ್ನು ಸಂತೋಷ ಸಡಗರದಿಂದ ಆಚರಿಸಲಾಗಿಲ್ಲ. ಹಬ್ಬದ ರಂಗು ಮಾಸಿ ಹೋಗಿತ್ತು. ಆದರೆ ದೀಪಾಳಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸೋಣ ಅಂದ್ರೆ ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್ ಮಾಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ದೀಪಾವಳಿ ವೇಳೆ ಪಟಾಕಿ ಹಚ್ಚಲು ನಿಷೇಧ ಮಾಡುವ ಬಗ್ಗೆ ಚರ್ಚೆ ಆಗಿದೆ. ಪಟಾಕಿ ಮಾರಾಟ, ಹಚ್ಚುವಿಕೆ ನಿಷೇಧಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

Published On - 1:01 pm, Fri, 6 November 20

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ