AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ಸರ್ಕಾರಕ್ಕೆ ಆರ್ಥಿಕ ಹೊರೆ; ಸಚಿವರು ಮತ್ತು ಶಾಸಕರ ವೇತನ ಕಡಿತಗೊಳಿಸಲು ನಿರ್ಧಾರ

ಲಾಕ್​ಡೌನ್​ನಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯನ್ನು ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧಾರ ಕೈಗೊಂಡಿದೆ.

ಲಾಕ್​ಡೌನ್​ನಿಂದ ಸರ್ಕಾರಕ್ಕೆ ಆರ್ಥಿಕ ಹೊರೆ; ಸಚಿವರು ಮತ್ತು ಶಾಸಕರ ವೇತನ ಕಡಿತಗೊಳಿಸಲು ನಿರ್ಧಾರ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
shruti hegde
| Edited By: |

Updated on: Apr 30, 2021 | 6:48 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಲೆ ವೇಗವಾಗಿ ಹರಡುತ್ತಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ 14 ದಿನಗಳ ಕಾಲ ಲಾಕ್​ಡಾನ್​ ಜಾರಿಮಾಡಿದೆ. ಈ ಬೆನ್ನಲ್ಲೇ ಸರ್ಕಾರ ಆರ್ಥಿಕ ನಷ್ಟ ಅನುಭವಿಸುತ್ತಿದೆ. ಇದರ ನಡುವೆಯೂ ಕೊವಿಡ್​ ನಿರ್ವಹಣೆಗಾಗಿ ಸರ್ಕಾರ ಹೋರಾಡಬೇಕಾಗಿದೆ. ಹಾಗಾಗಿ ರಾಜ್ಯ ಸರ್ಕಾರ, ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧಾರ ಕೈಗೊಂಡಿದೆ.

ಸಚಿವರ 1 ವರ್ಷದ ವೇತನ ಮತ್ತು ಶಾಸಕರ 1 ತೀಗಳ ವೇತನವನ್ನು ಕಡಿತಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪೊಲೀಸ್​ ಮತ್ತು ಆರೋಗ್ಯ ಸಿಬ್ಬಂದಿಯವರನ್ನು ಹೊರತುಪಡಿಸಿ ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧರಿಸಲಾಗಿದೆ. ವೇತನ ಕಡಿತದಿಂದ ಸರ್ಕಾರಕ್ಕೆ ಕೋಟ್ಯಾಂತರ ಹಣ ಉಳಿಯಲಿದ್ದು, ಇದನ್ನು ಕೊವಿಡ್​ ನಿರ್ವಹಣೆಗೆ ಬಳಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಮತ್ತು ಸಾಸಕರಲ್ಲಿ ಅನೇಕರು ಈ ಕುರಿತು ಸಮ್ಮತಿ ನೀಡಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾಂಕ್ರಾಮಿಕ ರೋಗದಿಂದ ಬಳಲಿ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇದರಿಂದ ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿರಬೇಕು. ಎಲ್ಲರೂ ಕೊವಿಡ್​ ನಿಯಮ ಪಾಲಿಸಲೇ ಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್​ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಯುವಕರಿಗೆ ತಮಗೆ ತಾವೇ ಕಪೋಳಮೋಕ್ಷ ಮಾಡಿಕೊಳ್ಳುವ ಶಿಕ್ಷೆ!

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್