AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಆಯಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ, ಶಾಲಾ‌ ಕಾಲೇಜುಗಳಿಗೆ ರಜೆ

ನಾಳೆ (ಡಿಸೆಂಬರ್ 27) 4 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವತ್ರಿಕ ಚುನಾವಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಳಿಗೆ ಸಾರ್ವತ್ರಿಜ ರಜೆ ನೀಡಲಾಗಿದೆ. ಎಲ್ಲೆಲ್ಲಿ?

ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಆಯಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ, ಶಾಲಾ‌ ಕಾಲೇಜುಗಳಿಗೆ ರಜೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 26, 2023 | 6:13 PM

Share

ಬೆಂಗಳೂರು, (ಡಿಸೆಂಬರ್ 26): ನಾಳೆ (ಡಿಸೆಂಬರ್ 27) 4 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು 19 ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ (Local body Election) ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತ್, ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ಮತ್ತು ಕಲಬುರಗಿ ಜಿಲ್ಲೆಯ ವಾಡಿ ಪುರಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರ ಜೊತೆಗೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 36 ವಾರ್ಡ್ ಗಳಿಗೆ ಉಪಚುನಾವಣೆ ನಡೆಯಲಿದೆ.

ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣೆ ‌ನಡೆಯುವ ಆಯಾ ಕ್ಷೇತ್ರಗಳ ವ್ಯಾಪ್ತಿಯ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಉದ್ದಿಮೆಗಳು, ವ್ಯಾವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇತರ ಸಂಸ್ಥೆಗಳಲ್ಲಿನ ಖಾಯಂ ಅಥವಾ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ನೀಡಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ