AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ

ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ
ಸೌಜನ್ಯ : ಅಂತರ್ಜಾಲ
ಆಯೇಷಾ ಬಾನು
|

Updated on: Apr 16, 2021 | 7:11 AM

Share

ಬೆಂಗಳೂರು: ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಇದರಲ್ಲಿ ಖಾಸಗಿ ಆಸ್ಪತ್ರೆಗಳು ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿವೆ. ಸದ್ಯ ಈಗ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ನಿಗದಿಯಾದ ದರ ಹೀಗಿದೆ -ಜನರಲ್‌ ವಾರ್ಡ್‌ಗೆ 5,200 ರೂಪಾಯಿ ದರ ನಿಗದಿ -ಆಕ್ಸಿಜನ್‌ ವ್ಯವಸ್ಥೆಯುಳ್ಳ ವಾರ್ಡ್‌ಗೆ ನಿತ್ಯ ₹7 ಸಾವಿರ -ಐಸಿಯು ವಾರ್ಡ್‌ಗೆ ದಿನಕ್ಕೆ 8,500 ರೂಪಾಯಿ ನಿಗದಿ -ಐಸಿಯು ಜೊತೆ ವೆಂಟಿಲೇಟರ್‌ ವಾರ್ಡ್‌ಗೆ ₹10 ಸಾವಿರ ನಿಗದಿ ಮಾಡಿದೆ. ಹಾಗೂ ನಗದು, ವಿಮಾ ಯೋಜನೆ ಇರುವವರಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. -ಜನರಲ್‌ ವಾರ್ಡ್‌ಗೆ ದಿನಕ್ಕೆ 10 ಸಾವಿರ ರೂಪಾಯಿ -ಆಕ್ಸಿಜನ್‌ ವ್ಯವಸ್ಥೆಯ ವಾರ್ಡ್‌ಗೆ 12 ಸಾವಿರ ರೂಪಾಯಿ -ಐಸಿಯು ವಾರ್ಡ್‌ಗೆ 15,000 ರೂಪಾಯಿ ದರ ನಿಗದಿ -ಐಸಿಯು, ವೆಂಟಿಲೇಟರ್‌ ವಾರ್ಡ್‌ಗೆ ₹25,000 ನಿಗದಿ ಮಾಡಿದೆ. ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮರು ಅನುಷ್ಠಾನ ಮಾಡಿದೆ. ಶೇ.50ರಷ್ಟು ಬೆಡ್ ಸರ್ಕಾರ ಸೂಚಿಸುವ ಸೋಂಕಿತರಿಗೆ ನೀಡಬೇಕು ಎಂದು ಹೊರಡಿಸಿದ್ದ ಆದೇಶವನ್ನ ಸರ್ಕಾರ ಮರು ಅನುಷ್ಠಾನ ಮಾಡಿದೆ.

ಇದನ್ನೂ ಓದಿ: ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!