AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ

ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ
ಸೌಜನ್ಯ : ಅಂತರ್ಜಾಲ
ಆಯೇಷಾ ಬಾನು
|

Updated on: Apr 16, 2021 | 7:11 AM

Share

ಬೆಂಗಳೂರು: ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಇದರಲ್ಲಿ ಖಾಸಗಿ ಆಸ್ಪತ್ರೆಗಳು ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿವೆ. ಸದ್ಯ ಈಗ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ನಿಗದಿಯಾದ ದರ ಹೀಗಿದೆ -ಜನರಲ್‌ ವಾರ್ಡ್‌ಗೆ 5,200 ರೂಪಾಯಿ ದರ ನಿಗದಿ -ಆಕ್ಸಿಜನ್‌ ವ್ಯವಸ್ಥೆಯುಳ್ಳ ವಾರ್ಡ್‌ಗೆ ನಿತ್ಯ ₹7 ಸಾವಿರ -ಐಸಿಯು ವಾರ್ಡ್‌ಗೆ ದಿನಕ್ಕೆ 8,500 ರೂಪಾಯಿ ನಿಗದಿ -ಐಸಿಯು ಜೊತೆ ವೆಂಟಿಲೇಟರ್‌ ವಾರ್ಡ್‌ಗೆ ₹10 ಸಾವಿರ ನಿಗದಿ ಮಾಡಿದೆ. ಹಾಗೂ ನಗದು, ವಿಮಾ ಯೋಜನೆ ಇರುವವರಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. -ಜನರಲ್‌ ವಾರ್ಡ್‌ಗೆ ದಿನಕ್ಕೆ 10 ಸಾವಿರ ರೂಪಾಯಿ -ಆಕ್ಸಿಜನ್‌ ವ್ಯವಸ್ಥೆಯ ವಾರ್ಡ್‌ಗೆ 12 ಸಾವಿರ ರೂಪಾಯಿ -ಐಸಿಯು ವಾರ್ಡ್‌ಗೆ 15,000 ರೂಪಾಯಿ ದರ ನಿಗದಿ -ಐಸಿಯು, ವೆಂಟಿಲೇಟರ್‌ ವಾರ್ಡ್‌ಗೆ ₹25,000 ನಿಗದಿ ಮಾಡಿದೆ. ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮರು ಅನುಷ್ಠಾನ ಮಾಡಿದೆ. ಶೇ.50ರಷ್ಟು ಬೆಡ್ ಸರ್ಕಾರ ಸೂಚಿಸುವ ಸೋಂಕಿತರಿಗೆ ನೀಡಬೇಕು ಎಂದು ಹೊರಡಿಸಿದ್ದ ಆದೇಶವನ್ನ ಸರ್ಕಾರ ಮರು ಅನುಷ್ಠಾನ ಮಾಡಿದೆ.

ಇದನ್ನೂ ಓದಿ: ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ