AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ

ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ
ಸೌಜನ್ಯ : ಅಂತರ್ಜಾಲ
ಆಯೇಷಾ ಬಾನು
|

Updated on: Apr 16, 2021 | 7:11 AM

Share

ಬೆಂಗಳೂರು: ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಇದರಲ್ಲಿ ಖಾಸಗಿ ಆಸ್ಪತ್ರೆಗಳು ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿವೆ. ಸದ್ಯ ಈಗ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ನಿಗದಿಯಾದ ದರ ಹೀಗಿದೆ -ಜನರಲ್‌ ವಾರ್ಡ್‌ಗೆ 5,200 ರೂಪಾಯಿ ದರ ನಿಗದಿ -ಆಕ್ಸಿಜನ್‌ ವ್ಯವಸ್ಥೆಯುಳ್ಳ ವಾರ್ಡ್‌ಗೆ ನಿತ್ಯ ₹7 ಸಾವಿರ -ಐಸಿಯು ವಾರ್ಡ್‌ಗೆ ದಿನಕ್ಕೆ 8,500 ರೂಪಾಯಿ ನಿಗದಿ -ಐಸಿಯು ಜೊತೆ ವೆಂಟಿಲೇಟರ್‌ ವಾರ್ಡ್‌ಗೆ ₹10 ಸಾವಿರ ನಿಗದಿ ಮಾಡಿದೆ. ಹಾಗೂ ನಗದು, ವಿಮಾ ಯೋಜನೆ ಇರುವವರಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. -ಜನರಲ್‌ ವಾರ್ಡ್‌ಗೆ ದಿನಕ್ಕೆ 10 ಸಾವಿರ ರೂಪಾಯಿ -ಆಕ್ಸಿಜನ್‌ ವ್ಯವಸ್ಥೆಯ ವಾರ್ಡ್‌ಗೆ 12 ಸಾವಿರ ರೂಪಾಯಿ -ಐಸಿಯು ವಾರ್ಡ್‌ಗೆ 15,000 ರೂಪಾಯಿ ದರ ನಿಗದಿ -ಐಸಿಯು, ವೆಂಟಿಲೇಟರ್‌ ವಾರ್ಡ್‌ಗೆ ₹25,000 ನಿಗದಿ ಮಾಡಿದೆ. ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮರು ಅನುಷ್ಠಾನ ಮಾಡಿದೆ. ಶೇ.50ರಷ್ಟು ಬೆಡ್ ಸರ್ಕಾರ ಸೂಚಿಸುವ ಸೋಂಕಿತರಿಗೆ ನೀಡಬೇಕು ಎಂದು ಹೊರಡಿಸಿದ್ದ ಆದೇಶವನ್ನ ಸರ್ಕಾರ ಮರು ಅನುಷ್ಠಾನ ಮಾಡಿದೆ.

ಇದನ್ನೂ ಓದಿ: ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!