AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳು ಕಳೆದ್ರೂ ಸಿಕ್ಕಿಲ್ಲ ಶಿಕ್ಷೆ, ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜೀವಗಳಿಗೆ ನ್ಯಾಯಾ ಯಾವಾಗ?

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 37 ಜನರು ತಮ್ಮ ಉಸಿರು ನಿಲ್ಲಿಸಿದ್ರು. ಆದರೆ ದುರಂತವೆಂದರೆ ಘಟನೆ ನಡೆದು ತಿಂಗಳು ಕಳೆದ್ರೂ ಇನ್ನೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ.

ತಿಂಗಳು ಕಳೆದ್ರೂ ಸಿಕ್ಕಿಲ್ಲ ಶಿಕ್ಷೆ, ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜೀವಗಳಿಗೆ ನ್ಯಾಯಾ ಯಾವಾಗ?
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jun 03, 2021 | 8:27 AM

Share

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 37 ಜನ ಸಾವನಪ್ಪಿದ ಪ್ರಕರಣಕ್ಕೆ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 37 ಜನರು ತಮ್ಮ ಉಸಿರು ನಿಲ್ಲಿಸಿದ್ರು. ಆದರೆ ದುರಂತವೆಂದರೆ ಘಟನೆ ನಡೆದು ತಿಂಗಳು ಕಳೆದ್ರೂ ಇನ್ನೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ.

ಈ ಹಿಂದೆ ಮೇ 2ರಂದು ಆಕ್ಸಿಜನ್ ಸಮಸ್ಯೆಯಿಂದ ಮೃತಪಟ್ಟವರ ಸಂಖ್ಯೆ 24 ಎಂದು ಸರ್ಕಾರ ಹೇಳಿತ್ತು. ಬಳಿಕ 37 ಮಂದಿ ಪ್ರಾಣಕಳೆದುಕೊಂಡಿದ್ದಾರೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ತಜ್ಞರ ಸಮಿತಿಯಲ್ಲಿ ಸಾವಿನ ಸಂಖ್ಯೆ ಬಯಲಾಗಿತ್ತು. ಹೈಕೋರ್ಟ್ನ‌ ನಿವೃತ್ತ ನ್ಯಾಯಾಧೀಶ ವೇಣುಗೋಪಾಲ ಗೌಡ ನೇತೃತ್ವದ ಸಮಿತಿ ವರದಿ ನೀಡಿತ್ತು. ಸಾವನಪ್ಪಿದ 37 ಮಂದಿ ಪೈಕಿ 24 ಮಂದಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಅನ್ಯಾಯ ಮಾಡಿದೆ.

ಪ್ರಕರಣದಲ್ಲಿ ಜಿಲ್ಲಾಧಿಕಾರಿ ಎಂ.ಆರ್ ರವಿ ತಪ್ಪಿತಸ್ಥರೆಂದು ತಜ್ಞರ‌ ಸಮಿತಿ ಹೇಳಿದೆ. ಜೊತೆಗೆ ಡಿಹೆಚ್ಓ ಎಂ.ಸಿ ರವಿ, ಡೀನ್ ಸಂಜೀವ್ ರೆಡ್ಡಿ, ಜಿಲ್ಲಾಸ್ಪತ್ರೆಯ ನೋಡಲ್ ಅಧಿಕಾರಿ ಮಹೇಶ್ ಸೇರಿದಂತೆ ಹಲವರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ವರದಿ ಹೇಳಿದೆ. ಇಷ್ಟೇಲ್ಲಾ ವರದಿ ಬಂದರೂ ಸರ್ಕಾರ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ತಮ್ಮ ಪಾಡಿಗೆ ಸುಮ್ಮನಾಗಿದೆ. ಸರ್ಕಾರದ ನಿರ್ಲಕ್ಷ್ಯತನಕ್ಕೆ ಜನತೆ ಆಕ್ರೋಶ ಹೊರ ಹಾಕಿದೆ.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ