AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳು ಕಳೆದ್ರೂ ಸಿಕ್ಕಿಲ್ಲ ಶಿಕ್ಷೆ, ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜೀವಗಳಿಗೆ ನ್ಯಾಯಾ ಯಾವಾಗ?

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 37 ಜನರು ತಮ್ಮ ಉಸಿರು ನಿಲ್ಲಿಸಿದ್ರು. ಆದರೆ ದುರಂತವೆಂದರೆ ಘಟನೆ ನಡೆದು ತಿಂಗಳು ಕಳೆದ್ರೂ ಇನ್ನೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ.

ತಿಂಗಳು ಕಳೆದ್ರೂ ಸಿಕ್ಕಿಲ್ಲ ಶಿಕ್ಷೆ, ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜೀವಗಳಿಗೆ ನ್ಯಾಯಾ ಯಾವಾಗ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 03, 2021 | 8:27 AM

Share

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 37 ಜನ ಸಾವನಪ್ಪಿದ ಪ್ರಕರಣಕ್ಕೆ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 37 ಜನರು ತಮ್ಮ ಉಸಿರು ನಿಲ್ಲಿಸಿದ್ರು. ಆದರೆ ದುರಂತವೆಂದರೆ ಘಟನೆ ನಡೆದು ತಿಂಗಳು ಕಳೆದ್ರೂ ಇನ್ನೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ.

ಈ ಹಿಂದೆ ಮೇ 2ರಂದು ಆಕ್ಸಿಜನ್ ಸಮಸ್ಯೆಯಿಂದ ಮೃತಪಟ್ಟವರ ಸಂಖ್ಯೆ 24 ಎಂದು ಸರ್ಕಾರ ಹೇಳಿತ್ತು. ಬಳಿಕ 37 ಮಂದಿ ಪ್ರಾಣಕಳೆದುಕೊಂಡಿದ್ದಾರೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ತಜ್ಞರ ಸಮಿತಿಯಲ್ಲಿ ಸಾವಿನ ಸಂಖ್ಯೆ ಬಯಲಾಗಿತ್ತು. ಹೈಕೋರ್ಟ್ನ‌ ನಿವೃತ್ತ ನ್ಯಾಯಾಧೀಶ ವೇಣುಗೋಪಾಲ ಗೌಡ ನೇತೃತ್ವದ ಸಮಿತಿ ವರದಿ ನೀಡಿತ್ತು. ಸಾವನಪ್ಪಿದ 37 ಮಂದಿ ಪೈಕಿ 24 ಮಂದಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಅನ್ಯಾಯ ಮಾಡಿದೆ.

ಪ್ರಕರಣದಲ್ಲಿ ಜಿಲ್ಲಾಧಿಕಾರಿ ಎಂ.ಆರ್ ರವಿ ತಪ್ಪಿತಸ್ಥರೆಂದು ತಜ್ಞರ‌ ಸಮಿತಿ ಹೇಳಿದೆ. ಜೊತೆಗೆ ಡಿಹೆಚ್ಓ ಎಂ.ಸಿ ರವಿ, ಡೀನ್ ಸಂಜೀವ್ ರೆಡ್ಡಿ, ಜಿಲ್ಲಾಸ್ಪತ್ರೆಯ ನೋಡಲ್ ಅಧಿಕಾರಿ ಮಹೇಶ್ ಸೇರಿದಂತೆ ಹಲವರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ವರದಿ ಹೇಳಿದೆ. ಇಷ್ಟೇಲ್ಲಾ ವರದಿ ಬಂದರೂ ಸರ್ಕಾರ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ತಮ್ಮ ಪಾಡಿಗೆ ಸುಮ್ಮನಾಗಿದೆ. ಸರ್ಕಾರದ ನಿರ್ಲಕ್ಷ್ಯತನಕ್ಕೆ ಜನತೆ ಆಕ್ರೋಶ ಹೊರ ಹಾಕಿದೆ.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ