AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ

BPL ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಣ ಕ್ರೂಢೀಕರಿಸುವ ಉದ್ದೇಶವನ್ನು ಇಟ್ಟುಕೊಂಡು ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.

BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ
BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ
Follow us
TV9 Web
| Updated By: Rakesh Nayak Manchi

Updated on: Dec 09, 2023 | 10:40 PM

ಬೆಂಗಳೂರು, ಡಿ.9: ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Govt) ಚಿಂತನೆ ನಡೆಸಿದೆ. 1.8 ಕೋಟಿ ಬಡತನ ರೇಖೆಗಿಂತ ಕೆಳಗಿರುವ (BPL) ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಣ ಕ್ರೂಢೀಕರಿಸುವ ಉದ್ದೇಶವಾಗಿದೆ.

1.8 ಕೋಟಿ ಬಿಪಿಎಲ್ ಕಾರ್ಡುದಾರರನ್ನು ಒಳಗೊಳ್ಳುವ ಈ ಯೋಜನೆಯು ಪ್ರತಿ ವ್ಯಕ್ತಿಗೆ ಆರೋಗ್ಯ ಮತ್ತು ಅಪಘಾತದ ಕವರೇಜ್‌ನಲ್ಲಿ ಅಂದಾಜು 25 ಲಕ್ಷ ರೂ. ಒದಗಿಸುತ್ತದೆ. ಇದು ಗ್ರಾಹಕರ ಮೇಲೆ ಕನಿಷ್ಠ ಪರಿಣಾಮ ಬೀರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ವಾರದಲ್ಲಿ 70 ಗಂಟೆ ಕೆಲಸ ಹೇಳಿಕೆಗೆ ಬದ್ಧ, 40 ವರ್ಷ ನಾನೂ ಮಾಡಿದ್ದೇನೆ: ನಾರಾಯಣ ಮೂರ್ತಿ

ಕೇವಲ 50 ಪೈಸೆಯಿಂದ 1 ರೂಪಾಯಿಗೆ ಏರಿಕೆಯಾಗುವುದರಿಂದ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅಪಘಾತ ಮತ್ತು ಆರೋಗ್ಯ ರಕ್ಷಣೆಯಲ್ಲಿ 25 ಲಕ್ಷ ರೂ. ಕವರೇಜ್ ಅನ್ನು ಮರಳಿ ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ಪ್ರಾಥಮಿಕ ಇಲಾಖೆಯ ಅಂಕಿಅಂಶಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಪ್ರಸ್ತಾವಿತ ಸೆಸ್, ಆರೋಗ್ಯ ಯೋಜನೆಯ ಅನುಷ್ಠಾನಕ್ಕೆ ಅನುಕೂಲವಾಗಲು ಪ್ರತಿ ವರ್ಷ 1,200 ಕೋಟಿಯಿಂದ 1,500 ಕೋಟಿ ರೂಪಾಯಿಗಳನ್ನು ಕ್ರೂಢೀಕರಿಸುವ ನಿರೀಕ್ಷೆ ಹೊಂದಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್