AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ

BPL ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಣ ಕ್ರೂಢೀಕರಿಸುವ ಉದ್ದೇಶವನ್ನು ಇಟ್ಟುಕೊಂಡು ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.

BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ
BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ
TV9 Web
| Edited By: |

Updated on: Dec 09, 2023 | 10:40 PM

Share

ಬೆಂಗಳೂರು, ಡಿ.9: ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Govt) ಚಿಂತನೆ ನಡೆಸಿದೆ. 1.8 ಕೋಟಿ ಬಡತನ ರೇಖೆಗಿಂತ ಕೆಳಗಿರುವ (BPL) ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಣ ಕ್ರೂಢೀಕರಿಸುವ ಉದ್ದೇಶವಾಗಿದೆ.

1.8 ಕೋಟಿ ಬಿಪಿಎಲ್ ಕಾರ್ಡುದಾರರನ್ನು ಒಳಗೊಳ್ಳುವ ಈ ಯೋಜನೆಯು ಪ್ರತಿ ವ್ಯಕ್ತಿಗೆ ಆರೋಗ್ಯ ಮತ್ತು ಅಪಘಾತದ ಕವರೇಜ್‌ನಲ್ಲಿ ಅಂದಾಜು 25 ಲಕ್ಷ ರೂ. ಒದಗಿಸುತ್ತದೆ. ಇದು ಗ್ರಾಹಕರ ಮೇಲೆ ಕನಿಷ್ಠ ಪರಿಣಾಮ ಬೀರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ವಾರದಲ್ಲಿ 70 ಗಂಟೆ ಕೆಲಸ ಹೇಳಿಕೆಗೆ ಬದ್ಧ, 40 ವರ್ಷ ನಾನೂ ಮಾಡಿದ್ದೇನೆ: ನಾರಾಯಣ ಮೂರ್ತಿ

ಕೇವಲ 50 ಪೈಸೆಯಿಂದ 1 ರೂಪಾಯಿಗೆ ಏರಿಕೆಯಾಗುವುದರಿಂದ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅಪಘಾತ ಮತ್ತು ಆರೋಗ್ಯ ರಕ್ಷಣೆಯಲ್ಲಿ 25 ಲಕ್ಷ ರೂ. ಕವರೇಜ್ ಅನ್ನು ಮರಳಿ ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ಪ್ರಾಥಮಿಕ ಇಲಾಖೆಯ ಅಂಕಿಅಂಶಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಪ್ರಸ್ತಾವಿತ ಸೆಸ್, ಆರೋಗ್ಯ ಯೋಜನೆಯ ಅನುಷ್ಠಾನಕ್ಕೆ ಅನುಕೂಲವಾಗಲು ಪ್ರತಿ ವರ್ಷ 1,200 ಕೋಟಿಯಿಂದ 1,500 ಕೋಟಿ ರೂಪಾಯಿಗಳನ್ನು ಕ್ರೂಢೀಕರಿಸುವ ನಿರೀಕ್ಷೆ ಹೊಂದಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!