AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆ ಹಿನ್ನೆಲೆಯಲ್ಲಿ ಕೊವಿಡ್ ಲಸಿಕೆ ಖರೀದಿಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇದ್ರಿಂದ ರಾಜ್ಯ ಸರ್ಕಾರಕ್ಕೆ 2,000 ಕೋಟಿ ಉಳಿತಾಯವಾಗಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ
ಕೊರೊನಾ ಲಸಿಕೆ
TV9 Web
| Edited By: ಆಯೇಷಾ ಬಾನು|

Updated on: Jun 13, 2021 | 8:18 AM

Share

ಬೆಂಗಳೂರು: ಕೊರೊನಾ ಸೋಂಕಿನ ಪ್ರಭಾವ ಕಡಿಮೆ ಆಗುತ್ತಿದೆ. 2ನೇ ಅಲೆಯ ವೇಗ ನಿಯಂತ್ರಣಕ್ಕೆ ಬರ್ತಿದೆ. ಕೊರೊನಾ ಸಂಖ್ಯೆ, ಸಾವು ಇಳಿಕೆಯಾಗುತ್ತಿದೆ. ಹೀಗಿದ್ರೂ ಜನರಿಗೆ ಭಯ ಹೋಗಿಲ್ಲ. ಹೀಗಾಗಿ ಕೊರೊನಾ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಆದ್ರೆ ಕೆಲವೆಡೆ ಇನ್ನೂ ಕೂಡ ಲಸಿಕೆ ಅಭಾವ ಕಡಿಮೆಯಾಗಿಲ್ಲ. ಈಗ ಇದರ ನಡುವೆ ಲಸಿಕೆ ಖರೀದಿಯಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ.

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆ ಹಿನ್ನೆಲೆಯಲ್ಲಿ ಕೊವಿಡ್ ಲಸಿಕೆ ಖರೀದಿಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇದ್ರಿಂದ ರಾಜ್ಯ ಸರ್ಕಾರಕ್ಕೆ 2,000 ಕೋಟಿ ಉಳಿತಾಯವಾಗಿದೆ ಎಂದು ಹೇಳಲಾಗುತ್ತಿದೆ. ಜೂ.21ರಿಂದ ಕೇಂದ್ರದಿಂದ ರಾಜ್ಯಗಳಿಗೆ ಲಸಿಕೆ ಪೂರೈಕೆಯಾಗಲಿದೆ. ಅಲ್ಲಿಯವರೆಗೆ ಮಾತ್ರ ರಾಜ್ಯವೇ ಖರೀದಿಸಿ ಲಸಿಕೆ ವಿತರಿಸಲಿದೆ. ರಾಜ್ಯ ಸರ್ಕಾರ ಈವರೆಗೆ 25 ಲಕ್ಷ ಡೋಸ್ ಲಸಿಕೆ ಖರೀದಿಸಿ ಹಂಚಿಕೆ ಮಾಡಿದೆ.

NHM ಅಡಿ 3 ಕೋಟಿ ಡೋಸ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಸದ್ಯ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುವುದರಿಂದ ಲಸಿಕೆ ಖರೀದಿಸುವುದನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ರಾಜ್ಯದಲ್ಲಿ ಇದುವರೆಗೂ ಒಂದು ಕೋಟಿ 70 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಸುಮಾರು 40 ಲಕ್ಷ ಮಂದಿಗೆ 2 ಡೋಸ್ ನೀಡಲಾಗಿದೆ. ಸದ್ಯ ಲಸಿಕೆ ಪ್ರಮಾಣ ಕಡಿಮೆಯಿದ್ದು ಕೇಂದ್ರ ಸರ್ಕಾರದಿಂದ ಬಂದ ಬಳಿಕ ವ್ಯಾಕ್ಸಿನ್ ಹೆಚ್ಚಳ ಮಾಡಲಾಗುತ್ತಂತೆ. 18 ವರ್ಷ ಮೇಲ್ಪಟ್ಟವರಿಗೂ ಜೂನ್ 21ರ ನಂತರ ವ್ಯಾಕ್ಸಿನ್ ಹೆಚ್ಚಳ ಮಾಡಲಾಗುತ್ತೆ. ಪ್ರತಿದಿನ 3 ಲಕ್ಷ ಮಂದಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಗುರಿ ಹೊಂದಿದೆ. ಮೂರನೇ ಲಸಿಕೆ ವೇಳೆಗೆ ಶೇಖಡಾ 70 ಪರ್ಸೆಂಟ್ ಮಂದಿಗೆ ಲಸಿಕೆ ನೀಡುವ ಗುರಿ ಇದೆಯಂತೆ.

ಇದನ್ನೂ ಓದಿ: ತೆಂಗಿನ ಮರ ಬಿದ್ದು 6 ವರ್ಷದ ಬಾಲಕ ಸಾವು, ಬಾಲಕಿ ಆಸ್ಪತ್ರೆಗೆ ದಾಖಲು

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್