AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕ್ಷೀರಭಾಗ್ಯ ಹಾಲಿನ ಪೌಡರ್ ದಂಧೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಸರ್ಕಾರ

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ 14 ಟನ್​ ಹಾಲಿನ ಪೌಡರ್​ ಪ್ಯಾಕೆಟ್​ ಜಪ್ತಿಮಾಡಿದ್ದರು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಯಮಕನಮರಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಬಾಗಲಕೋಟೆ: ಕ್ಷೀರಭಾಗ್ಯ ಹಾಲಿನ ಪೌಡರ್ ದಂಧೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 21, 2021 | 9:46 AM

Share

ಬಾಗಕೋಟೆ: ನೆನೆಗುದಿಗೆ ಬಿದ್ದಿದ್ದ ಕ್ಷೀರಭಾಗ್ಯ ಹಾಲಿನ ಪೌಡರ್ ಪ್ಯಾಕೆಟ್​ ದಂಧೆ ಪ್ರಕರಣದ ತನಿಖೆ ಮತ್ತೆ ಚುರುಕುಗೊಳ್ಳುವ ಲಕ್ಷಣ ಕಂಡುಬಂದಿದೆ. ಕ್ಷೀರಭಾಗ್ಯ ಹಾಲಿನ ಪ್ಯಾಕೆಟ್​ ದಂಧೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ದೋಚಿದ್ದ ಈ ಕರ್ಮಕಾಂಡ 2020ರ ಅಕ್ಟೋಬರ್ 20ರಂದು ಬೆಳಕಿಗೆ ಬಂದಿತ್ತು.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ 14 ಟನ್​ ಹಾಲಿನ ಪೌಡರ್​ ಪ್ಯಾಕೆಟ್​ ಜಪ್ತಿಮಾಡಿದ್ದರು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಯಮಕನಮರಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಇದೀಗ ಗೋಲ್ಡ್​ ಸ್ಮಗ್ಲಿಂಗ್​ ಕೇಸ್​ನ ಆರೋಪಿಗಳು ಈ ಪ್ರಕರಣದಲ್ಲಿ ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಮಗ್ಲಿಂಗ್ ಕೇಸ್​ನ ಪ್ರಮುಖ ಆರೋಪಿ ಮಧ್ಯಸ್ಥಿಕೆ ಸಾಧ್ಯತೆ ಕಂಡುಬಂದಿದೆ. ಕ್ಷೀರಭಾಗ್ಯ ಹಾಲಿನ ಪಾಕೆಟ್​ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂಬ ಅನುಮಾನ ಉಂಟಾಗಿದೆ. ಪ್ರಕರಣ ಸಿಐಡಿಗೆ ಹಸ್ತಾಂತರ ಆಗುತ್ತಿದ್ದಂತೆ ಕೆಲವರಿಗೆ ನಡುಕ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಲಾಕ್​ಡೌನ್​ ನಡುವೆ ಬಾಲ್ಯ ವಿವಾಹ; 28 ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳು

ಎತ್ತುಗಳಿಗೆ ಮಾಸ್ಕ್ ಹಾಕಿ ಕೂರಿಗೆ ಪೂಜೆ ನಡೆಸಿದ ಬಾಗಲಕೋಟೆಯ ರೈತ ಕುಟುಂಬ

Published On - 10:17 pm, Wed, 26 May 21

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?