AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ರಿಪೋರ್ಟ್ ಬರುವ ಮುನ್ನವೇ ಸೋಂಕಿನ ಲಕ್ಷಣವಿದ್ದರೆ ಔಷಧಿಗಳ ಚೀಟಿ ನೀಡಲು ಆರೋಗ್ಯ ಇಲಾಖೆ ಸೂಚನೆ

Karnataka Health Department: ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ದರ ಹೆಚ್ಚಿದೆ. ಹೀಗಾಗಿ ಯಾರೇ ಆದರೂ ಕೊವಿಡ್ ಲಕ್ಷಣಗಳು ಕಂಡುಬಂದಲ್ಲಿ ಟೆಸ್ಟ್ ರಿಪೋರ್ಟ್​ಗೂ ಮುನ್ನವೇ ಔಷಧಗಳ ಚೀಟಿ ನೀಡಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರ ಸೂಚನೆ ಮೇರೆಗೆ ಆದೇಶಿಸಲಾಗಿದೆ.

ಕೊರೊನಾ ಟೆಸ್ಟ್ ರಿಪೋರ್ಟ್ ಬರುವ ಮುನ್ನವೇ ಸೋಂಕಿನ ಲಕ್ಷಣವಿದ್ದರೆ ಔಷಧಿಗಳ ಚೀಟಿ ನೀಡಲು ಆರೋಗ್ಯ ಇಲಾಖೆ ಸೂಚನೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 06, 2021 | 7:31 PM

Share

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಕಾರಣ ಸಾರ್ವಜನಿಕರಲ್ಲಿ ಕೊವಿಡ್ ಸೋಂಕಿನ ಗುಣಲಕ್ಷಣಗಳು ಕಂಡುಬಂದ ತಕ್ಷಣ ಚಿಕಿತ್ಸೆಗೆ ಔಷಧಿಗಳ ಪ್ರಿಸ್ಕ್ರಿಪ್ಶನ್ ನೀಡುವಂತೆ ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳು, ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ದರ ಹೆಚ್ಚಿದೆ. ಹೀಗಾಗಿ ಯಾರೇ ಆದರೂ ಕೊವಿಡ್ ಲಕ್ಷಣಗಳು ಕಂಡುಬಂದಲ್ಲಿ ಟೆಸ್ಟ್ ರಿಪೋರ್ಟ್​ಗೂ ಮುನ್ನವೇ ಔಷಧಗಳ ಚೀಟಿ ನೀಡಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರ ಸೂಚನೆ ಮೇರೆಗೆ ಆದೇಶಿಸಲಾಗಿದೆ.

ಸರ್ಕಾರದ ವಿರುದ್ಧ ಫನಾ ಆಕ್ರೋಶ ಆಸ್ಪತ್ರೆಗಳಲ್ಲಿ 3 ದಿನಕ್ಕಾಗುವಷ್ಟು ಆಕ್ಸಿಜನ್ ಇಲ್ಲದಿದ್ದರೆ ರೋಗಿಗಳನ್ನು ದಾಖಲು ಮಾಡಿಕೊಳ್ಳಬಾರದು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳ ಒಕ್ಕೂಟದ (ಫನಾ) ಅಧ್ಯಕ್ಷ ಡಾ.ಪ್ರಸನ್ನ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸರ್ಕಾರದ ಈ ಹೊರಡಿಸಿರುವ ಆದೇಶ ಪಾಲಿಸಲು ಮುಂದಾದರೆ ಕಷ್ಟವಾಗುತ್ತದೆ. ಈಗಿರುವ ಶೇಕಡಾ 40 ರಿಂದ70 ರೋಗಿಗಳನ್ನು ಹೊರ ಹಾಕಬೇಕಾಗುತ್ತದೆ. ಸಾಮಾನ್ಯ ದಿನಗಳಲ್ಲಿ ಈ ನಿಯಮ ಪಾಲನೆ ಮಾಡಬಹುದು. 3 ದಿನಗಳಿಗಾಗುವಷ್ಟು ಆಕ್ಸಿಜನ್ ಸ್ಟೋರೇಜ್ ಹೇಗೆ ಸಾಧ್ಯವಾಗುತ್ತದೆ ಎಂದು ಪ್ರಶ್ನಿಸಿರುವ ಅವರು, ಈ ಆದೇಶದ ಪಾಲನೆಯಿಂದ ರೋಗಿಗಳ ಸಾವುನೋವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ಇದನ್ನೂ ಓದಿ: ಲಸಿಕೆಯ ಶಕ್ತಿಯಿಂದಲೇ ಪೊಲೀಸರಿಗೆ ಕೊರೊನಾ ಸೋಂಕಿನ 2ನೇ ಅಲೆ ಎದುರಿಸಲು ಸಾಧ್ಯವಾಯ್ತು: ಪ್ರವೀಣ್ ಸೂದ್ 

ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕಾಗಿ ಮೇ 8ರಿಂದ 16ರವರೆಗೆ ಕೇರಳದಲ್ಲಿ ಸಂಪೂರ್ಣ ಲಾಕ್​ಡೌನ್

(Karnataka Health department instructs to issue a prescription if there is a symptom of an infection before the Corona Test Report arrives)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್