AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜರಾತಿಗೆ ಸ್ಯಾಲರಿ ಲಿಂಕ್?

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಂದ್ರೆ ಹೇಳೊರಿಲ್ಲ ಕೇಳೊರಿಲ್ಲ ಎಂಬಂತೆ ಇದೆ.. ಆಸ್ಪತ್ರೆಗೆ ಬಂತು ಅಟೆಂಡೆನ್ಸ್ ಪಂಚ್ ಮಾಡಿ ಹೋಗಿ ಬೀಡ್ತಾರೆ ಹೀಗೆ ಕಳ್ಳಾಟವಾಡುವ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಇನ್ಮುಂದೆ ಬೀಳಲಿದೆ ಬ್ರೇಕ್.. ಯಾಕಂದ್ರೆ ಇನ್ಮುಂದೆ ಸರ್ಕಾರಿ ಆಸ್ಪತ್ರೆ ವೈದ್ಯರ ಹಾಜಾರಾತಿಗೆ ಲಿಂಕ್ ಆಗಲಿದೆ ಸ್ಯಾಲರಿ. ಏನಿದು ಸ್ಯಾಲರಿ ಲಿಂಕ್ ಅಂತೀರಾ? ಈ ಸ್ಟೋರಿ ಓದಿ.

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ  ಬ್ರೇಕ್: ಏನಿದು ಹಾಜರಾತಿಗೆ ಸ್ಯಾಲರಿ ಲಿಂಕ್?
Doctor
ವಿನಯ್​ ಕಾಶಪ್ಪನವರ್​
| Edited By: |

Updated on:Feb 20, 2026 | 9:36 PM

Share

ಬೆಂಗಳೂರು, (ಫೆಬ್ರವರಿ 20): ಇತ್ತೀಚೆಗೆ ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದು ನೆಟ್ಟಗಿಲ್ಲ. ವೈದ್ಯರು(Doctors) ಸರಿಯಾದ ಟೈಮ್ ಗೆ ಬರುವುದಿಲ್ಲ. ಇನ್ನು ಕೆಲವು ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬಂದು ಬಯೋಮೇಟ್ರಿಕ್ ಪಂಚ್ ಮಾಡಿ ಬೇರೆ ಆಸ್ಪತ್ರೆಗೆ ಹೋಗುವುದು ಹಾಗೂ ಡ್ಯೂಟಿ ಬಿಟ್ಟು ಬೇರೆ ಪರ್ಸನಲ್ ಕೆಲಸದಲ್ಲಿ ಭಾಗಿಯಾಗುವುದು ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka Health Department) ಸರ್ಜಿಕಲ್ ಸ್ಟ್ರೈಕ್ ಗೆ ಮುಂದಾಗಿದೆ.. ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫೇಸಿಯಲ್ ಅಟೆಂಡೆನ್ಸ್ ಮೂಲಕ ಮೊಬೈಲ್ ಹಾಜರಾತಿಗೆ ಸ್ಯಾಲರಿ ಲಂಕ್ ಮಾಡಲು ಮುಂದಾಗಿದೆ.

ಹೌದು…ಇದಕ್ಕೆ ಸ್ಯಾಲರಿ ಲಿಂಕ್ ಆಗಲಿದ್ದು ಹಾಜರಾತಿಯಾದಷ್ಟೇ ಸಂಬಂಳ ವೈದ್ಯರಿಗೆ ಸಿಗಲಿದೆ. ಆಸ್ಪತ್ರೆಗೆ ಜಿಪಿಎಸ್ ಫಿಕ್ಸ್ ಆಗಲಿದ್ದು, ವೈದ್ಯರ ಕಳ್ಳಾಟಕ್ಕೆ ಕಡಿವಾಣ ಬೀಳಲಿದೆ. ಮೊಬೈಲ್ ನಲ್ಲಿ ಫೇಸಿಯಲ್ ಅಟೆಂಡೆನ್ಸ್ ಸ್ಕ್ರೀನಿಂಗ್ ಆ್ಯಪ್ ಮೂಲಕ ಟ್ರ್ಯಾಕಿಂಗ್ ಮಾಡಲು ಮುಂದಾಗಿದೆ. ವೈದ್ಯರು ಡ್ಯೂಟಿ ಟೈಮ್ ನಲ್ಲಿ ನಿಗಧಿತ ಆಸ್ಪತ್ರೆ ವ್ಯಾಪ್ತಿಯಿಂದ ಹೊರ ಹೋದ್ರೆ ಮಾಹಿತಿ ಸಿಗಲಿದೆ.ಜೊತೆಗೆ ತಡವಾಗಿ ಕರ್ತವ್ಯಕ್ಕೆ ಬಂದ್ರೆ ಕೂಡಾ ಮಾಹಿತಿ ಸಿಗಲಿದ್ದು, ಹಾಜರಾತಿಗೆ ಸ್ಯಾಲರಿ ಲಿಂಕ್ ಮಾಡಿದ್ರೆ ಕೆಲಸ ಮಾಡಿದಷ್ಟು ವೇತನ ಸಿಗಲಿದೆ.ವೈದ್ಯರ ವಿರುದ್ಧ ಕಾನೂನು ಶಿಸ್ತು ಕ್ರಮದ ಅಸ್ತ್ರ ಪ್ರಯೋಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ?

ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಂದ್ರೆ ಹೇಳೊರಿಲ್ಲ ಕೇಳೊರಿಲ್ಲ ಎಂಬಂತೆ ಇದ್ದು, ಎಷ್ಟೋ ವೈದ್ಯರು ಆಸ್ಪತ್ರೆಗೆ ಬಂದು ಅಟೆಂಡೆನ್ಸ್ ಪಂಚ್ ಮಾಡಿ ಹೋಗಿ ಬೀಡ್ತಾರೆ. ಹೀಗೆ ಕಳ್ಳಾಟವಾಡುವ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಈಗ ಆರೋಗ್ಯ ಇಲಾಖೆ ಬಿಸಿ ಮುಟ್ಟಿಸಲು ಮಂದಾಗಿದೆ.

ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ ಸಮಯಕ್ಕೆ ಚಿಕಿತ್ಸೆ ಸಿಗದೇ ಅದೆಷ್ಟೋ ರೋಗಿಗಳು ಸಾವನ್ನಪ್ಪಿವೆ. ಇದೀಗ ಆರೋಗ್ಯ ಇಲಾಖೆ ಈ ಕ್ರಮ ಕೈಗೊಳ್ಳುತ್ತಿರುವುದರಿಂದ ಹೀಗಲಾದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗಲಿದೆಯಾ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:34 pm, Fri, 20 February 26

Follow Us
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ