AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ

Remdesivir: ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
|

Updated on: May 11, 2021 | 8:36 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸುತ್ತಿದ್ದು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಅನೇಕ ಅವಘಡಗಳೂ ಸಂಭವಿಸಿವೆ. ಕೆಲ ಹಣಬಾಕರು ಇದೇ ಸಂದರ್ಭವನ್ನೇ ಉಪಯೋಗಿಸಿಕೊಂಡು ಹಣ ಮಾಡಿದ್ದೂ ಆಗಿದೆ. ಅದರಲ್ಲೂ ಕೊರೊನಾ ಸೋಂಕಿತರಿಗೆ ಜೀವ ರಕ್ಷಕ ಎಂದು ಬಿಂಬಿಸಲ್ಪಟ್ಟಿರುವ ರೆಮ್​ಡಿಸಿವಿರ್​ ಇಂಜೆಕ್ಷನ್​ಗೆ ಈ ಬಾರಿ ಬೇಡಿಕೆ ಹೆಚ್ಚಿದ್ದು ಅದನ್ನೇ ಅಕ್ರಮವಾಗಿ ಮಾರಾಟ ಮಾಡಿ ಹಣ ಹುಟ್ಟಿಸಿಕೊಳ್ಳುವ ದೊಡ್ಡ ದಂಧೆಯೂ ನಡೆಯುತ್ತಿದೆ. ಹೀಗಾಗಿ ಇಂತಹ ಅಕ್ರಮಗಳಿಗೆ ತಡೆಯೊಡ್ಡಲೋಸುಗ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ.

ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಬಿಕರಿಯಾಗುವುದನ್ನು ತಡೆಯಲು ಮುಂದಾಗಿರುವ ಆರೋಗ್ಯ ಇಲಾಖೆ, ಕೊರೊನಾ ಸೋಂಕಿತರ ಮೊಬೈಲ್​ಗೆ ರೆಮ್‌ಡಿಸಿವಿರ್ ಇಂಜೆಕ್ಷನ್ ವಿತರಣೆಯ ಬಗ್ಗೆ ಸಂದೇಶ ಕಳುಹಿಸಲು ನಿರ್ಧರಿಸಿದೆ. ಇದರಿಂದಾಗಿ ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ. ಈ ಯೋಜನೆ ಸಮರ್ಪಕವಾಗಿ ಜಾರಿಯಾದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ರೆಮ್​ಡಿಸಿವಿರ್ ಹೆಸರಲ್ಲಿ ದುಡ್ಡು ಮಾಡುತ್ತಿದ್ದ ದಂಧೆಯನ್ನು ಮಟ್ಟಹಾಕಲು ಪರಿಣಾಮಕಾರಿ ಅಸ್ತ್ರ ಸಿಕ್ಕಂತಾಗುತ್ತದೆ.

ಸದ್ಯ ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಪಡೆದು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಸರ್ಕಾರದಿಂದ ರೆಮ್​ಡಿಸಿವಿರ್ ವಿತರಣೆ ಆಗೇ ಇಲ್ಲವೆಂದು ಸುಳ್ಳು ಹೇಳುತ್ತಿರುವ ಈ ಆಸ್ಪತ್ರೆಗಳು ತಮಗೆ ಸಿಕ್ಕ ಚುಚ್ಚುಮದ್ದನ್ನು ಬೇಕಾದಂತೆ ಮಾರಾಟ ಮಾಡುತ್ತಿವೆ. ಇತ್ತ ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಕೂಡ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದೀಗ ಈ ಎಲ್ಲಾ ಅಕ್ರಮಗಳಿಗೂ ಕಡಿವಾಣ ಹಾಕಲು ಅಂತಿಮವಾಗಿ ಆರೋಗ್ಯ ಇಲಾಖೆಯೇ ಯೋಜನೆ ರೂಪಿಸಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?