AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ಕೇಂದ್ರ ಸರ್ಕಾರವು ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದೆ. ಇದರೊಂದಿಗೆ ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್‌ಗಳಿಗೂ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ನ್ಯಾಯಮೂರ್ತಿಗಳ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕೊಲಿಜಿಯಂ ಶಿಫಾರಸು ಮಾಡಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
ವಿಭು ಬಖ್ರು, ಕರ್ನಾಟಕ ಹೈಕೋರ್ಟ್​
ರಮೇಶ್​ ಎಮ್​.
| Edited By: ವಿವೇಕ ಬಿರಾದಾರ|

Updated on: Jul 14, 2025 | 10:02 PM

Share

ಬೆಂಗಳೂರು, ಜುಲೈ 14: ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್​ನ (Karnataka High Court) ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ (ಜುಲೈ.14) ಆದೇಶ ಹೊರಡಿಸಿದೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು. ಕರ್ನಾಟಕ ಹೈಕೋರ್ಟ್​ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿಗಳು:

ಕರ್ನಾಟಕ: ವಿಭು ಬಖ್ರು, ಮಧ್ಯಪ್ರದೇಶ: ಸಂಜೀವ್ ಸಚ್‌ದೇವ, ಜಾರ್ಖಂಡ್‌: ತರ್ಲೋಕ್ ಸಿಂಗ್ ಚೌಹಾಣ್, ಗುವಾಹಟಿ: ಅಶುತೋಷ್ ಕುಮಾರ್, ಪಟನಾ: ವಿಪುಲ್ ಮನುಭಾಯಿ ಪಂಚೋಲಿ.

ಐವರು ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು. ಕೊಲಿಜಿಯಮ್ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ