AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್

ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Jan 07, 2021 | 6:45 PM

Share

ಬೆಂಗಳೂರು: ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಈ ಹಿಂದೆ, ಇತರೆ ರಾಜ್ಯಗಳಿಂದ ಬರುತ್ತಿದ್ದ ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಮೆಟ್ರಿಕ್ ಟನ್‌ಗೆ ರೂ.70ರಂತೆ ತೆರಿಗೆ ನೀಡಬೇಕಿತ್ತು. 2020ರ ಜೂ.30ರಂದು ಈ ಬಗ್ಗೆ ಸರ್ಕಾರ ನಿಯಮಕ್ಕೆ ತಿದ್ದುಪಡಿ ಸಹ ತಂದಿತ್ತು.

ಹಾಗಾಗಿ, ತೆರಿಗೆ ಪ್ರಶ್ನಿಸಿ ಹಲವರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ, ಕಾನೂನಿನಡಿ ತೆಗೆದ ಖನಿಜಕ್ಕೆ ಅಂತಾರಾಜ್ಯ ತೆರಿಗೆಯಿಲ್ಲ. ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ಹೈಕೋರ್ಟ್‌ ತೀರ್ಪು ನೀಡಿದೆ. ಹೈಕೋರ್ಟ್​ CJ ಎ.ಎಸ್.ಒಕಾ ಮತ್ತು ನ್ಯಾ.S.ವಿಶ್ವಜಿತ್‌ ಶೆಟ್ಟಿರವರಿದ್ದ ಪೀಠ ತೀರ್ಪು ನೀಡಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ