AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್

ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Jan 07, 2021 | 6:45 PM

Share

ಬೆಂಗಳೂರು: ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಈ ಹಿಂದೆ, ಇತರೆ ರಾಜ್ಯಗಳಿಂದ ಬರುತ್ತಿದ್ದ ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಮೆಟ್ರಿಕ್ ಟನ್‌ಗೆ ರೂ.70ರಂತೆ ತೆರಿಗೆ ನೀಡಬೇಕಿತ್ತು. 2020ರ ಜೂ.30ರಂದು ಈ ಬಗ್ಗೆ ಸರ್ಕಾರ ನಿಯಮಕ್ಕೆ ತಿದ್ದುಪಡಿ ಸಹ ತಂದಿತ್ತು.

ಹಾಗಾಗಿ, ತೆರಿಗೆ ಪ್ರಶ್ನಿಸಿ ಹಲವರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ, ಕಾನೂನಿನಡಿ ತೆಗೆದ ಖನಿಜಕ್ಕೆ ಅಂತಾರಾಜ್ಯ ತೆರಿಗೆಯಿಲ್ಲ. ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ಹೈಕೋರ್ಟ್‌ ತೀರ್ಪು ನೀಡಿದೆ. ಹೈಕೋರ್ಟ್​ CJ ಎ.ಎಸ್.ಒಕಾ ಮತ್ತು ನ್ಯಾ.S.ವಿಶ್ವಜಿತ್‌ ಶೆಟ್ಟಿರವರಿದ್ದ ಪೀಠ ತೀರ್ಪು ನೀಡಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

Follow Us
KUSHAL V
KUSHAL V
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್