AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್

ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Jan 07, 2021 | 6:45 PM

Share

ಬೆಂಗಳೂರು: ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಈ ಹಿಂದೆ, ಇತರೆ ರಾಜ್ಯಗಳಿಂದ ಬರುತ್ತಿದ್ದ ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಮೆಟ್ರಿಕ್ ಟನ್‌ಗೆ ರೂ.70ರಂತೆ ತೆರಿಗೆ ನೀಡಬೇಕಿತ್ತು. 2020ರ ಜೂ.30ರಂದು ಈ ಬಗ್ಗೆ ಸರ್ಕಾರ ನಿಯಮಕ್ಕೆ ತಿದ್ದುಪಡಿ ಸಹ ತಂದಿತ್ತು.

ಹಾಗಾಗಿ, ತೆರಿಗೆ ಪ್ರಶ್ನಿಸಿ ಹಲವರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ, ಕಾನೂನಿನಡಿ ತೆಗೆದ ಖನಿಜಕ್ಕೆ ಅಂತಾರಾಜ್ಯ ತೆರಿಗೆಯಿಲ್ಲ. ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ಹೈಕೋರ್ಟ್‌ ತೀರ್ಪು ನೀಡಿದೆ. ಹೈಕೋರ್ಟ್​ CJ ಎ.ಎಸ್.ಒಕಾ ಮತ್ತು ನ್ಯಾ.S.ವಿಶ್ವಜಿತ್‌ ಶೆಟ್ಟಿರವರಿದ್ದ ಪೀಠ ತೀರ್ಪು ನೀಡಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​