AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್

ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Jan 07, 2021 | 6:45 PM

Share

ಬೆಂಗಳೂರು: ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಈ ಹಿಂದೆ, ಇತರೆ ರಾಜ್ಯಗಳಿಂದ ಬರುತ್ತಿದ್ದ ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಮೆಟ್ರಿಕ್ ಟನ್‌ಗೆ ರೂ.70ರಂತೆ ತೆರಿಗೆ ನೀಡಬೇಕಿತ್ತು. 2020ರ ಜೂ.30ರಂದು ಈ ಬಗ್ಗೆ ಸರ್ಕಾರ ನಿಯಮಕ್ಕೆ ತಿದ್ದುಪಡಿ ಸಹ ತಂದಿತ್ತು.

ಹಾಗಾಗಿ, ತೆರಿಗೆ ಪ್ರಶ್ನಿಸಿ ಹಲವರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ, ಕಾನೂನಿನಡಿ ತೆಗೆದ ಖನಿಜಕ್ಕೆ ಅಂತಾರಾಜ್ಯ ತೆರಿಗೆಯಿಲ್ಲ. ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ಹೈಕೋರ್ಟ್‌ ತೀರ್ಪು ನೀಡಿದೆ. ಹೈಕೋರ್ಟ್​ CJ ಎ.ಎಸ್.ಒಕಾ ಮತ್ತು ನ್ಯಾ.S.ವಿಶ್ವಜಿತ್‌ ಶೆಟ್ಟಿರವರಿದ್ದ ಪೀಠ ತೀರ್ಪು ನೀಡಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು