AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್

ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಜಲ್ಲಿ, ಕಲ್ಲು, M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸುವ ಅಧಿಕಾರ ಸರ್ಕಾರಕ್ಕಿಲ್ಲ -ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Jan 07, 2021 | 6:45 PM

Share

ಬೆಂಗಳೂರು: ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ವಿಧಿಸಿದ್ದ ರಾಜ್ಯಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ಅನ್ನು ಹೈಕೋರ್ಟ್​ ರದ್ದುಪಡಿಸಿದೆ.

ಈ ಹಿಂದೆ, ಇತರೆ ರಾಜ್ಯಗಳಿಂದ ಬರುತ್ತಿದ್ದ ಜಲ್ಲಿ, ಕಲ್ಲು ಮತ್ತು M ಸ್ಯಾಂಡ್‌ಗೆ ಮೆಟ್ರಿಕ್ ಟನ್‌ಗೆ ರೂ.70ರಂತೆ ತೆರಿಗೆ ನೀಡಬೇಕಿತ್ತು. 2020ರ ಜೂ.30ರಂದು ಈ ಬಗ್ಗೆ ಸರ್ಕಾರ ನಿಯಮಕ್ಕೆ ತಿದ್ದುಪಡಿ ಸಹ ತಂದಿತ್ತು.

ಹಾಗಾಗಿ, ತೆರಿಗೆ ಪ್ರಶ್ನಿಸಿ ಹಲವರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ, ಕಾನೂನಿನಡಿ ತೆಗೆದ ಖನಿಜಕ್ಕೆ ಅಂತಾರಾಜ್ಯ ತೆರಿಗೆಯಿಲ್ಲ. ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ಹೈಕೋರ್ಟ್‌ ತೀರ್ಪು ನೀಡಿದೆ. ಹೈಕೋರ್ಟ್​ CJ ಎ.ಎಸ್.ಒಕಾ ಮತ್ತು ನ್ಯಾ.S.ವಿಶ್ವಜಿತ್‌ ಶೆಟ್ಟಿರವರಿದ್ದ ಪೀಠ ತೀರ್ಪು ನೀಡಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!