AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ವಿವಾಹಿತೆಯು ಪತಿಯಿಂದ ವಿಚ್ಛೇದನ ಪಡೆದಿಲ್ಲ. ವಿಚ್ಛೇದನವಾಗದೇ ಮತ್ತೊಬ್ಬನನ್ನು ಪತಿಯಾಗಿ ಹೊಂದುವುದು ಸಾಧ್ಯವಿಲ್ಲ. ಹೀಗಾಗಿ ವಿವಾಹವಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಹೂಡುವಂತಿಲ್ಲ ಎಂದು ಆದೇಶ ನೀಡಿದೆ.

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು
ಕರ್ನಾಟಕ ಹೈಕೋರ್ಟ್
Ganapathi Sharma
|

Updated on: Jun 21, 2023 | 8:37 PM

Share

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಬುಧವಾರ ಮಹತ್ವದ ತೀರ್ಪು ನೀಡಿದೆ. ಜತೆಗೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ, 417 ಅಡಿಯಲ್ಲಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ. ವಿವಾಹವಾಗಿರುವವರು ವಿಚ್ಛೇದನ ಪಡೆಯದೇ ಇದ್ದಂಥ ಸಂದರ್ಭದಲ್ಲಿ ಮತ್ತೊಬ್ಬ ವ್ಯಕ್ತಿಯ ವಿರುದ್ಧ ವಿವಾಹವಾಗುವುದಾಗಿ ವಂಚಿಸಿದ್ದಾರೆ ಎಂದು ಆರೋಪ ಮಾಡಲಾಗದು ಎಂದು ಕೋರ್ಟ್ ಹೇಳಿದೆ.

ವಿವಾಹಿತೆಯೊಂದಿಗೆ ಸ್ನೇಹ ಬೆಳೆಸಿ ಹಣಕಾಸಿನ ನೆರವು ನೀಡಿದ್ದ ಆರೋಪಿ ಪ್ರಜೀತ್, ವಿದೇಶಕ್ಕೆ ತೆರಳಿದ ನಂತರ ಸಂಪರ್ಕ ಕಡಿತಗೊಳಿಸಿದ್ದರು. ವಿವಾಹವಾಗುವುದಾಗಿ ನಂಬಿಸಿ ವಂಚನೆ ಎಂದು ವಿವಾಹಿತ ಮಹಿಳೆ ಆರೋಪಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ವಿವಾಹಿತೆಯು ಪತಿಯಿಂದ ವಿಚ್ಛೇದನ ಪಡೆದಿಲ್ಲ. ವಿಚ್ಛೇದನವಾಗದೇ ಮತ್ತೊಬ್ಬನನ್ನು ಪತಿಯಾಗಿ ಹೊಂದುವುದು ಸಾಧ್ಯವಿಲ್ಲ. ಹೀಗಾಗಿ ವಿವಾಹವಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಹೂಡುವಂತಿಲ್ಲ ಎಂದು ಆದೇಶ ನೀಡಿದೆ.

ಇದನ್ನೂ ಓದಿ: ದೈಹಿಕ ಸಂಪರ್ಕ ನಿರಾಕರಿಸುವುದು ದೌರ್ಜನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ವಿವಾಹ ಸಂಬಂಧಿತ ವಿಚಾರವಾಗಿ ಎರಡು ದಿನ ಹಿಂದಷ್ಟೇ ಹೈಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿತ್ತು. ಮದುವೆಯಾದ ನಂತರ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ ಅನ್ವಯ ಕ್ರೌರ್ಯ ಎನಿಸಿದರೂ ಭಾರತೀಯ ದಂಡ ಸಂಹಿತೆ ಸೆಕ್ಷನ್ ಅಡಿಯಲ್ಲಿ ಕ್ರೌರ್ಯವಾಗುವುದಿಲ್ಲ ಎಂದು ಹೈಕೋರ್ಟ್ ನ್ಯಾಪೀಠ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?