AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶ

ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗಳನ್ನು ಬಹಿರಂಗಪಡಿಸಲಾಗುತ್ತದೆ. ಅದೇ ರೀತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಇದನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
ರಮೇಶ್​ ಎಮ್​.
| Edited By: Rakesh Nayak Manchi|

Updated on: Nov 28, 2023 | 8:10 PM

Share

ಬೆಂಗಳೂರು, ನ.28: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ (Supreme Court) ನಿರ್ದೇಶನ ಪಾಲನೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಪ್ರಕರಣವೊಂದರಲ್ಲಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದು ಈ ಆದೇಶ ಹೊರಡಿಸಿದೆ.

ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸದ ಹಿನ್ನೆಲೆ ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೆ.ವಿ.ಅಶೋಕ್ ಅವರ ಆಯ್ಕೆ ಅಸಿಂಧುಗೊಳಿ ಸಿವಿಲ್ ಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸಿಜೆ ಪ್ರಸನ್ನ ಬಿ ವರಾಳೆ. ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ, ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆಗೆ ಆದೇಶಿಸಿತು.

ಇದನ್ನೂ ಓದಿ: ವೈವಾಹಿಕ ಸಂಬಂಧದಿಂದ ಪತ್ನಿ ಪತಿಯ ಯುಐಡಿಎಐ ಮಾಹಿತಿ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್​​

ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ಫಾರ್ಮ್ ತುಂಬಬೇಕು, ಬಾಕಿಯಿರುವ ಕ್ರಿಮಿನಲ್ ಕೇಸ್​ಗಳ ವಿವರ ನೀಡಬೇಕು, ಟಿಕೆಟ್ ನೀಡುವ ರಾಜಕೀಯ ಪಕ್ಷಕ್ಕೂ ವಿವರ ಒದಗಿಸಬೇಕು, ಪಕ್ಷದ ವೆಬ್ ಸೈಟ್​ನಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ‌ ತಿಳಿಸಬೇಕು. ಪತ್ರಿಕೆಗಳಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪೀಠ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ