AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​​ನಲ್ಲಿ ಟ್ವಿಟರ್​​ ಸಲ್ಲಿಸಿದ ಅರ್ಜಿ ವಿಚಾರಣೆ ಸೆಪ್ಟೆಂಬರ್ 8ಕ್ಕೆ ಮುಂದೂಡಿಕೆ

ಭಾರತ ಸರ್ಕಾರವು ಜಾರಿಗೊಳಿಸಿದ ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಇಂಕ್​​​​ ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಿದೆ

ಕರ್ನಾಟಕ ಹೈಕೋರ್ಟ್​​ನಲ್ಲಿ ಟ್ವಿಟರ್​​ ಸಲ್ಲಿಸಿದ ಅರ್ಜಿ ವಿಚಾರಣೆ ಸೆಪ್ಟೆಂಬರ್ 8ಕ್ಕೆ ಮುಂದೂಡಿಕೆ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Aug 25, 2022 | 2:16 PM

Share

ಭಾರತ ಸರ್ಕಾರವು ಜಾರಿಗೊಳಿಸಿದ ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಇಂಕ್​​​ (Twitter Inc) ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ವಿಚಾರಣೆ ನಡೆಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ  ಅವರು  ನನ್ನ ಉತ್ತರ ಸಿದ್ಧವಾಗಿದೆ. ಈ ಶನಿವಾರದೊಳಗೆ ನಾನು ಸಲ್ಲಿಸಲು ಸಾಧ್ಯವಾಗುತ್ತದೆ. ಮುಂದಿನ ವಾರದಲ್ಲಿ ವಿಚಾರಣೆಗೆ ಪರಿಗಣಿಸಿ ಎಂದಿದ್ದಾರೆ. ಹೈಕೋರ್ಟ್ ಸೆಪ್ಟೆಂಬರ್ 8 ರಂದು ವಿಚಾರಣೆಯನ್ನು ಮುಂದೂಡಿದೆ.

ಏನಿದು ಪ್ರಕರಣ?

ಕೆಲವು ನಿರ್ದಿಷ್ಟ ವಿಷಯಗಳನ್ನು ತೆಗೆದುಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಮೆರಿಕದ ಮೈಕ್ರೋ ಬ್ಲಾಗಿಂಗ್ ಕಂಪನಿ ಟ್ವಿಟರ್ ಕರ್ನಾಟಕ ಹೈಕೋರ್ಟ್  ಮೆಟ್ಟಿಲೇರಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಕಲಂ 69ಗೆ ವಿರುದ್ಧವಾಗಿರುವ ಟ್ವಿಟರ್ ಖಾತೆಗಳನ್ನು ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್ ಪ್ರಶ್ನಿಸಿ ಟ್ವಿಟರ್ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು

Published On - 2:13 pm, Thu, 25 August 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ