AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದುವರೆಗೆ ಜಾತಿ ನಿಗಮ‌ಗಳಿಗೆ ಎಷ್ಟು ಅನುದಾನ ಹಂಚಲಾಗಿದೆ? ಎಷ್ಟು ಹಣ ಖರ್ಚಾಗಿದೆ? ಹೈಕೋರ್ಟ್​ ಪ್ರಶ್ನೆ

ನಿಗಮ ಸ್ಥಾಪನೆ ಹೈಕೋರ್ಟ್ ತೀರ್ಪಿಗೆ ಒಳಪಡುತ್ತದೆ ಎಂದು ಈಮುನ್ನ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿತ್ತು.

ಇದುವರೆಗೆ ಜಾತಿ ನಿಗಮ‌ಗಳಿಗೆ ಎಷ್ಟು ಅನುದಾನ ಹಂಚಲಾಗಿದೆ? ಎಷ್ಟು ಹಣ ಖರ್ಚಾಗಿದೆ? ಹೈಕೋರ್ಟ್​ ಪ್ರಶ್ನೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Aug 13, 2021 | 8:47 PM

Share

ಬೆಂಗಳೂರು: ಜಾತಿ ಆಧರಿತ ನಿಗಮ ಸ್ಥಾಪನೆ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court)  ವಿಭಾಗೀಯ ಪೀಠ, ಇದುವರೆಗೆ ಜಾತಿ ನಿಗಮ‌ಗಳಿಗೆ ಎಷ್ಟು ಅನುದಾನ ಹಂಚಲಾಗಿದೆ? ಎಷ್ಟು ಹಣ ಖರ್ಚಾಗಿದೆ ಎಂದು ಪ್ರಶ್ನಿಸಿತು. ಜಾತಿ ಆಧರಿತ ನಿಗಮಗಳ ಸಂವಿಧಾನಬದ್ಧತೆಯನನ್ನು ಪ್ರಶ್ನಿಸಲಾಗಿತ್ತು. ನಿಗಮ ಸ್ಥಾಪನೆ ಹೈಕೋರ್ಟ್ ತೀರ್ಪಿಗೆ ಒಳಪಡುತ್ತದೆ ಎಂದು ಹೇಳಿತು. ನಿಗಮ ಸ್ಥಾಪನೆ ಹೈಕೋರ್ಟ್ ತೀರ್ಪಿಗೆ ಒಳಪಡುತ್ತದೆ ಎಂದು ಈಮುನ್ನ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿತ್ತು.

ಚುನಾವಣೆಗಳ ವೇಳಾಪಟ್ಟಿ  ಕೋರ್ಟ್​ಗೆ ಸಲ್ಲಿಕೆ ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲಬುರಗಿ ಪಾಲಿಕೆ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಹೈಕೋರ್ಟ್​​ಗೆ ಸಲ್ಲಿಸಿದೆ. ಮೇ ತಿಂಗಳಲ್ಲಿ ಕೊವಿಡ್ ಹೆಚ್ಚಿದ್ದರಿಂದ ಚುನಾವಣೆ ಮುಂದೂಡುವಂತೆ ಸರ್ಕಾರ ಮನವಿ ಮಾಡಿತ್ತು. ಆದರೆ ಮನವಿ ಒಪ್ಪುವುದು, ಬಿಡುವುದು ಆಯೋಗಕ್ಕೆ ಬಿಟ್ಟಿದ್ದಾಗಿತ್ತು. ಮೇ ತಿಂಗಳ ಕೊವಿಡ್ ಪರಿಸ್ಥಿತಿ ಈಗಿಲ್ಲ ಎಂದು ಹೈಕೋರ್ಟ್​ ಎಜಿ ಪ್ರಭುಲಿಂಗ್ ನಾವದಗಿ ತಿಳಿಸಿದರು. ಆಯೋಗದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: 

TV9 Kannada Digital Poll: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯ ತಿಳಿಸಿ

BBMP: ಹೈಕೋರ್ಟ್ ನಿರ್ದೇಶನದ ಬಳಿಕ 25 ಶೌಚಾಲಯ ನಿರ್ಮಾಣ ಆರಂಭ; 55 ಶೌಚಾಲಯಗಳಿಗೆ ಟೆಂಡರ್

(Karnataka High Court questions How many grants have been allocated to caste corporations so far)

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ