Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟಿ ಸವಾಲಿಗೆ ಅವಕಾಶ ನೀಡದೇ ಶಿಕ್ಷೆ ವಿಧಿಸುವುದು ಸೂಕ್ತವಲ್ಲ -ಹೈಕೋರ್ಟ್ ಮಹತ್ತರ ತೀರ್ಪು

ಪಾಟಿ ಸವಾಲಿಗೆ ಅವಕಾಶ ನೀಡದೇ ಶಿಕ್ಷೆ ವಿಧಿಸುವುದು ಸೂಕ್ತವಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ತೀರ್ಪು ಹೊರಬಿದ್ದಿದೆ.

ಪಾಟಿ ಸವಾಲಿಗೆ ಅವಕಾಶ ನೀಡದೇ ಶಿಕ್ಷೆ ವಿಧಿಸುವುದು ಸೂಕ್ತವಲ್ಲ -ಹೈಕೋರ್ಟ್ ಮಹತ್ತರ ತೀರ್ಪು
ಕರ್ನಾಟಕ ಹೈಕೋರ್ಟ್​
Follow us
KUSHAL V
|

Updated on: Jan 08, 2021 | 9:53 PM

ಬೆಂಗಳೂರು: ಪಾಟಿ ಸವಾಲಿಗೆ ಅವಕಾಶ ನೀಡದೇ ಶಿಕ್ಷೆ ವಿಧಿಸುವುದು ಸೂಕ್ತವಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ತೀರ್ಪು ಹೊರಬಿದ್ದಿದೆ.

ಏನಿದು ಪ್ರಕರಣ? ಪೋಕ್ಸೊ ಪ್ರಕರಣದಲ್ಲಿ ಗೋವಿಂದರಾಜು ಎಂಬಾತನಿಗೆ ಶಿಕ್ಷೆ ವಿಧಿಸಲಾಗಿತ್ತು. ಪ್ರಕರಣದ ಸಾಕ್ಷ್ಯ ವಿಚಾರಣೆ ವೇಳೆ ಆರೋಪಿ ಪರ ವಕೀಲ ಗೈರಾಗಿದ್ದರು. ಹೀಗಾಗಿ, ಪಾಟಿ ಸವಾಲಿಗೆ ಅವಕಾಶ ನೀಡದೇ ಬೆಂಗಳೂರಿನ ಸೆಷನ್ಸ್ ಕೋರ್ಟ್ ಶಿಕ್ಷೆ ವಿಧಿಸಿತ್ತು.

ಹಾಗಾಗಿ, ಕೋರ್ಟ್ ತೀರ್ಪು ಪ್ರಶ್ನಿಸಿ ಗೋವಿಂದರಾಜು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ, ಗೋವಿಂದರಾಜುಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಪಡಿಸಿ ಮರುವಿಚಾರಣೆ ನಡೆಸಬೇಕೆಂದು ನ್ಯಾ.ಬಿ.ವೀರಪ್ಪ, ನ್ಯಾ.ಕೆ.ನಟರಾಜನ್​ರವರ ಪೀಠ ಆದೇಶ ನೀಡಿದೆ. ಜೊತೆಗೆ, ಆರೋಪಿಗೆ ವಕೀಲರಿಲ್ಲದಿದ್ದರೆ ಕಾನೂನು ನೆರವು ನೀಡಿ ಎಂದು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪೀಠ ಸೂಚನೆ ಕೊಟ್ಟಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್