AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ಮತ್ತೋರ್ವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ
ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ
Ramesha M
| Edited By: |

Updated on:Jan 12, 2024 | 6:20 PM

Share

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್  (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ  ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಕೋರ್ಟ್​ ಮೆಟ್ಟಿಲೇರಿದ ರಮೇಶ ಜಾರಕಿಹೊಳಿ

ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್‌ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್‌ಸಿಎಲ್‌ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ರದ್ದು ಮಾಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Fri, 12 January 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ