AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿ ಕ್ರಮಗಳೊಂದಿಗೆ ಗೋಹತ್ಯಾ ನಿಷೇಧ ಕಾನೂನು ಜಾರಿ: ಬಸವರಾಜ ಬೊಮ್ಮಾಯಿ

ಗೋಹತ್ಯೆಗೆ ವಿರೋಧವಿದ್ದರೂ ಗೋ ಕಳ್ಳಸಾಗಣೆ ಮಾಡುವ ದಂಧೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಈ ಅಕ್ರಮವನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು

ಬಿಗಿ ಕ್ರಮಗಳೊಂದಿಗೆ ಗೋಹತ್ಯಾ ನಿಷೇಧ ಕಾನೂನು ಜಾರಿ: ಬಸವರಾಜ ಬೊಮ್ಮಾಯಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 04, 2020 | 6:25 PM

Share

ಕಾರವಾರ: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನಿನ ಕುರಿತು ಪರ ವಿರೋಧ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಗೃಹಸಚಿವ ಬಸವರಾಜ ಬೊಮ್ಮಾಯಿ ಕಾನೂನು ಜಾರಿ ಮಾಡುವುದು ಖಚಿತ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೇ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನನ್ನು ಜಾರಿಗೆ ತಂದಿದ್ದೆವು. ಆದರೆ, ಅಂದು ರಾಜ್ಯಪಾಲರು ಅದನ್ನು ತಿರಸ್ಕಾರ ಮಾಡಿದ್ದರಿಂದ ಅದು ಸಫಲವಾಗಲಿಲ್ಲ ಎಂದು ಹೇಳಿದರು.

ಗೋಹತ್ಯೆಗೆ ವಿರೋಧವಿದ್ದರೂ ಗೋ ಕಳ್ಳಸಾಗಣೆ ಮಾಡುವ ದಂಧೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಈ ಅಕ್ರಮವನ್ನು ತಡೆಯಲು ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುವ ಸಲುವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಗೋ ಹತ್ಯೆಯನ್ನು ಸಂಪೂರ್ಣವಾಗಿ ತಡೆಯಲು ಮೊದಲಿಗಿಂತಲೂ ಬಿಗಿ ಕ್ರಮಗಳನ್ನು ಸೇರಿಸಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುತ್ತೇವೆ ಎನ್ನುವ ಮೂಲಕ ಗೃಹ ಸಚಿವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದಂತಿದೆ.

ಕೃಷಿ ಸಚಿವರನ್ನು ಸಮರ್ಥಿಸಿಕೊಂಡ ಬೊಮ್ಮಾಯಿ ಇದೇ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ವಿಚಾರವಾಗಿ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು ಕೃಷಿ ಸಚಿವರು ಎಲ್ಲಾ ರೈತರಿಗೆ ಹಾಗೆ ಹೇಳಿಲ್ಲ. ಕೆಲವರನ್ನು ಉದ್ದೇಶಿಸಿ ಮಾತ್ರ ಆ ಮಾತನ್ನು ಹೇಳಿರಬಹುದು ಎನ್ನುವ ಮೂಲಕ ಬಿ.ಸಿ.ಪಾಟೀಲರನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳಲ್ಲದೇ ಮತ್ತಿನ್ನೇನು? BC ಪಾಟೀಲ್ ಪರ ಮಗಳ ಬ್ಯಾಟಿಂಗ್

‘ಗೋ ಹತ್ಯೆ ಪ್ರಹಸನ! ಗೋ ಹತ್ಯೆ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡ್ತಿರೋರು ಯಾರು?’

Follow Us
Skanda
Skanda
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ