AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿ ಕ್ರಮಗಳೊಂದಿಗೆ ಗೋಹತ್ಯಾ ನಿಷೇಧ ಕಾನೂನು ಜಾರಿ: ಬಸವರಾಜ ಬೊಮ್ಮಾಯಿ

ಗೋಹತ್ಯೆಗೆ ವಿರೋಧವಿದ್ದರೂ ಗೋ ಕಳ್ಳಸಾಗಣೆ ಮಾಡುವ ದಂಧೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಈ ಅಕ್ರಮವನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು

ಬಿಗಿ ಕ್ರಮಗಳೊಂದಿಗೆ ಗೋಹತ್ಯಾ ನಿಷೇಧ ಕಾನೂನು ಜಾರಿ: ಬಸವರಾಜ ಬೊಮ್ಮಾಯಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 04, 2020 | 6:25 PM

Share

ಕಾರವಾರ: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನಿನ ಕುರಿತು ಪರ ವಿರೋಧ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಗೃಹಸಚಿವ ಬಸವರಾಜ ಬೊಮ್ಮಾಯಿ ಕಾನೂನು ಜಾರಿ ಮಾಡುವುದು ಖಚಿತ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೇ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನನ್ನು ಜಾರಿಗೆ ತಂದಿದ್ದೆವು. ಆದರೆ, ಅಂದು ರಾಜ್ಯಪಾಲರು ಅದನ್ನು ತಿರಸ್ಕಾರ ಮಾಡಿದ್ದರಿಂದ ಅದು ಸಫಲವಾಗಲಿಲ್ಲ ಎಂದು ಹೇಳಿದರು.

ಗೋಹತ್ಯೆಗೆ ವಿರೋಧವಿದ್ದರೂ ಗೋ ಕಳ್ಳಸಾಗಣೆ ಮಾಡುವ ದಂಧೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಈ ಅಕ್ರಮವನ್ನು ತಡೆಯಲು ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುವ ಸಲುವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಗೋ ಹತ್ಯೆಯನ್ನು ಸಂಪೂರ್ಣವಾಗಿ ತಡೆಯಲು ಮೊದಲಿಗಿಂತಲೂ ಬಿಗಿ ಕ್ರಮಗಳನ್ನು ಸೇರಿಸಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುತ್ತೇವೆ ಎನ್ನುವ ಮೂಲಕ ಗೃಹ ಸಚಿವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದಂತಿದೆ.

ಕೃಷಿ ಸಚಿವರನ್ನು ಸಮರ್ಥಿಸಿಕೊಂಡ ಬೊಮ್ಮಾಯಿ ಇದೇ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ವಿಚಾರವಾಗಿ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು ಕೃಷಿ ಸಚಿವರು ಎಲ್ಲಾ ರೈತರಿಗೆ ಹಾಗೆ ಹೇಳಿಲ್ಲ. ಕೆಲವರನ್ನು ಉದ್ದೇಶಿಸಿ ಮಾತ್ರ ಆ ಮಾತನ್ನು ಹೇಳಿರಬಹುದು ಎನ್ನುವ ಮೂಲಕ ಬಿ.ಸಿ.ಪಾಟೀಲರನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳಲ್ಲದೇ ಮತ್ತಿನ್ನೇನು? BC ಪಾಟೀಲ್ ಪರ ಮಗಳ ಬ್ಯಾಟಿಂಗ್

‘ಗೋ ಹತ್ಯೆ ಪ್ರಹಸನ! ಗೋ ಹತ್ಯೆ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡ್ತಿರೋರು ಯಾರು?’

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ