AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ಇಂಪ್ಯಾಕ್ಟ್: ವಲಸೆ ಕಾರ್ಮಿಕರಿಗಾಗಿ ಬಸ್ ಪ್ರಯಾಣ ದರ ಬದಲಿಸಿದ KSRTC

ಬೆಂಗಳೂರು: ಗೊಂದಲಸ ಗೂಡಾಗಿದ್ದ ಕೆಎಸ್​ಆರ್​ಟಿಸಿ ಪ್ರಯಾಣ ದರ ನೀತಿಗೆ ಅಂಕುಶ ಬಿದ್ದಿದೆ. ಸಿಂಗಲ್ ಫೇರ್ ಪಡೆಯುವುದಕ್ಕೆ ಕೆಎಸ್​ಆರ್​ಟಿಸಿ ನಿರ್ಧಾರ ಮಾಡಿದೆ. ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸಲು ಕೆಎಸ್​ಆರ್​ಟಿಸಿ ಇಂದು ಬೆಳಗ್ಗೆಯಿಂದ ಮೊದಲು ಡಬಲ್ ಫೇರ್ ಪಡೆಯುತ್ತಿತ್ತು. ಇದರ ವಿರುದ್ಧ ದನಿ ಎತ್ತಿದ್ದ ಟಿವಿ9ನಲ್ಲಿ ದುಪ್ಪಟ್ಟು ದರ ವಸೂಲಿ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಪ್ರವೇಶಿಸಿದ ಮೇಲೆ ಸಿಂಗಲ್ ಫೇರ್ ಪಡೆಯುವುದಕ್ಕೆ ಕೆಎಸ್​ಆರ್​ಟಿಸಿ ನಿರ್ಧರಿಸಿದೆ. ಕಾರ್ಮಿಕ ಇಲಾಖೆ ಭರಿಸಲಿದೆ ಮತ್ತೊಂದು ದರ: ಕಾರ್ಮಿಕರಿಂದ ದುಪ್ಪಟ್ಟು ದರ […]

TV9 ಇಂಪ್ಯಾಕ್ಟ್: ವಲಸೆ ಕಾರ್ಮಿಕರಿಗಾಗಿ ಬಸ್ ಪ್ರಯಾಣ ದರ ಬದಲಿಸಿದ KSRTC
ಸಾಧು ಶ್ರೀನಾಥ್​
|

Updated on:May 02, 2020 | 1:18 PM

Share

ಬೆಂಗಳೂರು: ಗೊಂದಲಸ ಗೂಡಾಗಿದ್ದ ಕೆಎಸ್​ಆರ್​ಟಿಸಿ ಪ್ರಯಾಣ ದರ ನೀತಿಗೆ ಅಂಕುಶ ಬಿದ್ದಿದೆ. ಸಿಂಗಲ್ ಫೇರ್ ಪಡೆಯುವುದಕ್ಕೆ ಕೆಎಸ್​ಆರ್​ಟಿಸಿ ನಿರ್ಧಾರ ಮಾಡಿದೆ.

ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸಲು ಕೆಎಸ್​ಆರ್​ಟಿಸಿ ಇಂದು ಬೆಳಗ್ಗೆಯಿಂದ ಮೊದಲು ಡಬಲ್ ಫೇರ್ ಪಡೆಯುತ್ತಿತ್ತು. ಇದರ ವಿರುದ್ಧ ದನಿ ಎತ್ತಿದ್ದ ಟಿವಿ9ನಲ್ಲಿ ದುಪ್ಪಟ್ಟು ದರ ವಸೂಲಿ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಪ್ರವೇಶಿಸಿದ ಮೇಲೆ ಸಿಂಗಲ್ ಫೇರ್ ಪಡೆಯುವುದಕ್ಕೆ ಕೆಎಸ್​ಆರ್​ಟಿಸಿ ನಿರ್ಧರಿಸಿದೆ.

ಕಾರ್ಮಿಕ ಇಲಾಖೆ ಭರಿಸಲಿದೆ ಮತ್ತೊಂದು ದರ: ಕಾರ್ಮಿಕರಿಂದ ದುಪ್ಪಟ್ಟು ದರ ಪಡೆಯುತ್ತಿದ್ದ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಸವದಿ ಮಾತುಕತೆ ನಡೆಸಿದ್ದಾರೆ.  ಸಿಂಗಲ್ ಫೇರ್ ಪಡೆಯುವುದಕ್ಕೆ ನಿರ್ಧಾರ ಮಾಡಿ, ಮತ್ತೊಂದು ದರವನ್ನು ಕಾರ್ಮಿಕ ಇಲಾಖೆ ಭರಿಸಲಿದೆ ಎಂದು ಸರ್ಕಾರ ಅಧಿಕೃತವಾಗಿ ತಿಳಿಸಿದೆ.

Published On - 1:16 pm, Sat, 2 May 20

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ