AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ

ನವೆಂಬರ್‌ 15 ರಿಂದ ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆಯಾಜ್ಞೆ ವಿಧಿಸಲಾಗಿದೆ. ಯುಜಿಸಿ, ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಪರೀಕ್ಷೆ ನಡೆಸಿದ್ದ ಹಿನ್ನೆಲೆ, ಕೆಲ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 13, 2021 | 3:44 PM

ಬೆಂಗಳೂರು: ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ ನೀಡಲಾಗಿದೆ. ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್‌ 15 ರಿಂದ ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆಯಾಜ್ಞೆ ವಿಧಿಸಲಾಗಿದೆ. ಯುಜಿಸಿ, ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಪರೀಕ್ಷೆ ನಡೆಸಿದ್ದ ಹಿನ್ನೆಲೆ, ಕೆಲ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಇತರೆ ವಿವಿಗಳ ಮಾನದಂಡ ಅನುಸರಿಸದ ಕಾನೂನು ವಿವಿ ಹಿನ್ನೆಲೆಯಲ್ಲಿ ಸಮಾನತೆ ಮಾನದಂಡ ಅನುಸರಿಸಿ ಪರೀಕ್ಷೆಗೆ ತಡೆ ಆಜ್ಞೆ ನೀಡಲಾಗಿದೆ. ಕೊವಿಡ್ ಹಿನ್ನೆಲೆ ಹೊರಡಿಸಿದ್ದ ನಿಯಮಾವಳಿ ಉಲ್ಲಂಘನೆ ಮಾಡಲಾಗಿತ್ತು. ಈ ಸಂಬಂಧ ಮಧ್ಯಂತರ ಸೆಮಿಸ್ಟರ್ ಪರೀಕ್ಷೆಗಳಿಗೆ ಹೈಕೋರ್ಟ್ ತಡೆ ನೀಡಿದೆ. ಕಾನೂನು ವಿವಿಯ ವಿದ್ಯಾರ್ಥಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಇದನ್ನೂ ಓದಿ: PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ: ಶ್ರೀಕಿ ವೈದ್ಯಕೀಯ ವರದಿ ನೆಗೆಟಿವ್; ಜನವರಿ 12ರ ಪರೀಕ್ಷೆಯಲ್ಲಿ ಡ್ರಗ್ ಸೇವಿಸಿಲ್ಲ ಎಂಬ ಬಗ್ಗೆ ಉಲ್ಲೇಖ

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್