AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ

ನವೆಂಬರ್‌ 15 ರಿಂದ ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆಯಾಜ್ಞೆ ವಿಧಿಸಲಾಗಿದೆ. ಯುಜಿಸಿ, ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಪರೀಕ್ಷೆ ನಡೆಸಿದ್ದ ಹಿನ್ನೆಲೆ, ಕೆಲ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 13, 2021 | 3:44 PM

Share

ಬೆಂಗಳೂರು: ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ ನೀಡಲಾಗಿದೆ. ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್‌ 15 ರಿಂದ ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆಯಾಜ್ಞೆ ವಿಧಿಸಲಾಗಿದೆ. ಯುಜಿಸಿ, ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಪರೀಕ್ಷೆ ನಡೆಸಿದ್ದ ಹಿನ್ನೆಲೆ, ಕೆಲ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಇತರೆ ವಿವಿಗಳ ಮಾನದಂಡ ಅನುಸರಿಸದ ಕಾನೂನು ವಿವಿ ಹಿನ್ನೆಲೆಯಲ್ಲಿ ಸಮಾನತೆ ಮಾನದಂಡ ಅನುಸರಿಸಿ ಪರೀಕ್ಷೆಗೆ ತಡೆ ಆಜ್ಞೆ ನೀಡಲಾಗಿದೆ. ಕೊವಿಡ್ ಹಿನ್ನೆಲೆ ಹೊರಡಿಸಿದ್ದ ನಿಯಮಾವಳಿ ಉಲ್ಲಂಘನೆ ಮಾಡಲಾಗಿತ್ತು. ಈ ಸಂಬಂಧ ಮಧ್ಯಂತರ ಸೆಮಿಸ್ಟರ್ ಪರೀಕ್ಷೆಗಳಿಗೆ ಹೈಕೋರ್ಟ್ ತಡೆ ನೀಡಿದೆ. ಕಾನೂನು ವಿವಿಯ ವಿದ್ಯಾರ್ಥಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಇದನ್ನೂ ಓದಿ: PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ: ಶ್ರೀಕಿ ವೈದ್ಯಕೀಯ ವರದಿ ನೆಗೆಟಿವ್; ಜನವರಿ 12ರ ಪರೀಕ್ಷೆಯಲ್ಲಿ ಡ್ರಗ್ ಸೇವಿಸಿಲ್ಲ ಎಂಬ ಬಗ್ಗೆ ಉಲ್ಲೇಖ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ