AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ವಾರದಲ್ಲಿ ಮೂರ್ತಿ ಮರುನೇಮಕಾತಿ ಆಗಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಅಮಾನತಾಗಿದ್ದ ವಿಧಾನಸಭೆ ಮಾಜಿ ಕಾರ್ಯದರ್ಶಿ ಎಸ್.ಮೂರ್ತಿಗೆ ಹೈಕೋರ್ಟ್ ದೊಡ್ಡ ರಿಲೀಫ್​ ನೀಡಿದೆ. ಅವರ ಮರುನೇಮಕಾತಿಗೆ ಆದೇಶ ಹೊರಡಿಸಿದೆ. 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಇಲಾಖಾ ವಿಚಾರಣೆಗೆ ಒಳಪಟ್ಟು ಮರುನೇಮಕಾತಿಗೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ, ಈವರೆಗೂ ಇಲಾಖಾ ವಿಚಾರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಹೊರಬಿದ್ದಿದೆ. ಬಾಕಿ ಭತ್ಯೆಯನ್ನೂ ಪಾವತಿಸಲು ಸೂಚನೆ ನಿಯಮದಂತೆ ಅಮಾನತಾದ 6 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆದರೆ 18 ತಿಂಗಳು ಕಳೆದ್ರೂ […]

ಮೂರೇ ವಾರದಲ್ಲಿ ಮೂರ್ತಿ ಮರುನೇಮಕಾತಿ ಆಗಬೇಕು: ಹೈಕೋರ್ಟ್ ಆದೇಶ
KUSHAL V
| Edited By: |

Updated on: Jul 02, 2020 | 6:36 PM

Share

ಬೆಂಗಳೂರು: ಅಮಾನತಾಗಿದ್ದ ವಿಧಾನಸಭೆ ಮಾಜಿ ಕಾರ್ಯದರ್ಶಿ ಎಸ್.ಮೂರ್ತಿಗೆ ಹೈಕೋರ್ಟ್ ದೊಡ್ಡ ರಿಲೀಫ್​ ನೀಡಿದೆ. ಅವರ ಮರುನೇಮಕಾತಿಗೆ ಆದೇಶ ಹೊರಡಿಸಿದೆ.

3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಇಲಾಖಾ ವಿಚಾರಣೆಗೆ ಒಳಪಟ್ಟು ಮರುನೇಮಕಾತಿಗೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ, ಈವರೆಗೂ ಇಲಾಖಾ ವಿಚಾರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಹೊರಬಿದ್ದಿದೆ.

ಬಾಕಿ ಭತ್ಯೆಯನ್ನೂ ಪಾವತಿಸಲು ಸೂಚನೆ ನಿಯಮದಂತೆ ಅಮಾನತಾದ 6 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆದರೆ 18 ತಿಂಗಳು ಕಳೆದ್ರೂ ವಿಚಾರಣೆ ಪೂರ್ಣಗೊಂಡಿರಲಿಲ್ಲ. ಹಾಗಾಗಿ, ಇಲಾಖಾ ವಿಚಾರಣೆ ಫಲಿತಾಂಶ ಆಧರಿಸಿ ಎಸ್.ಮೂರ್ತಿ ಮರುನೇಮಕಕ್ಕೆ  ಉಚ್ಛ ನ್ಯಾಯಾಲಯ ಸೂಚನೆ ನೀಡಿದೆ. ಜೊತೆಗೆ ಬಾಕಿ ಉಳಿದಿರುವ ಅವರ ಜೀವನಾಧಾರದ ಭತ್ಯೆಯನ್ನು ಪಾವತಿಸಲು ಸೂಚಿಸಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ