AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ವಾರದಲ್ಲಿ ಮೂರ್ತಿ ಮರುನೇಮಕಾತಿ ಆಗಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಅಮಾನತಾಗಿದ್ದ ವಿಧಾನಸಭೆ ಮಾಜಿ ಕಾರ್ಯದರ್ಶಿ ಎಸ್.ಮೂರ್ತಿಗೆ ಹೈಕೋರ್ಟ್ ದೊಡ್ಡ ರಿಲೀಫ್​ ನೀಡಿದೆ. ಅವರ ಮರುನೇಮಕಾತಿಗೆ ಆದೇಶ ಹೊರಡಿಸಿದೆ. 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಇಲಾಖಾ ವಿಚಾರಣೆಗೆ ಒಳಪಟ್ಟು ಮರುನೇಮಕಾತಿಗೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ, ಈವರೆಗೂ ಇಲಾಖಾ ವಿಚಾರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಹೊರಬಿದ್ದಿದೆ. ಬಾಕಿ ಭತ್ಯೆಯನ್ನೂ ಪಾವತಿಸಲು ಸೂಚನೆ ನಿಯಮದಂತೆ ಅಮಾನತಾದ 6 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆದರೆ 18 ತಿಂಗಳು ಕಳೆದ್ರೂ […]

ಮೂರೇ ವಾರದಲ್ಲಿ ಮೂರ್ತಿ ಮರುನೇಮಕಾತಿ ಆಗಬೇಕು: ಹೈಕೋರ್ಟ್ ಆದೇಶ
KUSHAL V
| Edited By: |

Updated on: Jul 02, 2020 | 6:36 PM

Share

ಬೆಂಗಳೂರು: ಅಮಾನತಾಗಿದ್ದ ವಿಧಾನಸಭೆ ಮಾಜಿ ಕಾರ್ಯದರ್ಶಿ ಎಸ್.ಮೂರ್ತಿಗೆ ಹೈಕೋರ್ಟ್ ದೊಡ್ಡ ರಿಲೀಫ್​ ನೀಡಿದೆ. ಅವರ ಮರುನೇಮಕಾತಿಗೆ ಆದೇಶ ಹೊರಡಿಸಿದೆ.

3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಇಲಾಖಾ ವಿಚಾರಣೆಗೆ ಒಳಪಟ್ಟು ಮರುನೇಮಕಾತಿಗೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ, ಈವರೆಗೂ ಇಲಾಖಾ ವಿಚಾರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಹೊರಬಿದ್ದಿದೆ.

ಬಾಕಿ ಭತ್ಯೆಯನ್ನೂ ಪಾವತಿಸಲು ಸೂಚನೆ ನಿಯಮದಂತೆ ಅಮಾನತಾದ 6 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆದರೆ 18 ತಿಂಗಳು ಕಳೆದ್ರೂ ವಿಚಾರಣೆ ಪೂರ್ಣಗೊಂಡಿರಲಿಲ್ಲ. ಹಾಗಾಗಿ, ಇಲಾಖಾ ವಿಚಾರಣೆ ಫಲಿತಾಂಶ ಆಧರಿಸಿ ಎಸ್.ಮೂರ್ತಿ ಮರುನೇಮಕಕ್ಕೆ  ಉಚ್ಛ ನ್ಯಾಯಾಲಯ ಸೂಚನೆ ನೀಡಿದೆ. ಜೊತೆಗೆ ಬಾಕಿ ಉಳಿದಿರುವ ಅವರ ಜೀವನಾಧಾರದ ಭತ್ಯೆಯನ್ನು ಪಾವತಿಸಲು ಸೂಚಿಸಿದೆ.

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು