AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ
ಅಕ್ಷರಶಃ ರಣಾಂಗಣವಾದ ಮೇಲ್ಮನೆ
KUSHAL V
|

Updated on: Dec 25, 2020 | 1:06 PM

Share

ಬೆಂಗಳೂರು: ವಿಧಾನಪರಿಷತ್​ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿಗೆ ಸಭಾಪತಿ ಶೋಕಾಸ್ ನೋಟಿಸ್ ನೀಡಿದ್ದರು. ಇದೀಗ, ಪರಿಷತ್ ಸಭಾಪತಿ ನೀಡದ್ದ ನೋಟಿಸ್​ಗೆ ಕಾರ್ಯದರ್ಶಿ ಉತ್ತರ ಕೊಟ್ಟಿದ್ದಾರೆ.

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ಪರಿಷತ್ ಕಾರ್ಯವಿಧಾನ, ನಡುವಳಿಕೆ ಬಗ್ಗೆ ಹೇಳಿದೆ. ನನ್ನ ಸ್ಥಾನಕ್ಕೆ ಬಂದು ಕೂರಬೇಕೆನ್ನುವಷ್ಟರಲ್ಲಿ ಸಭಾಪತಿ ಸ್ಥಾನಕ್ಕೆ ಉಪ ಸಭಾಪತಿ ಕೂತರು. ನಿಯಮ ಪ್ರತಿಯನ್ನ ಉಪ ಸಭಾಪತಿಗೆ ನೀಡಲು ಹೊರಟೆ. ಅವರು ಆಪ್ತ ಕಾರ್ಯದರ್ಶಿ ಜೊತೆ ನಿರತರಾಗಿದ್ರು. ನಿಯಮ ಪ್ರತಿಯನ್ನ ಪೀಠದ ಮೇಲಿಟ್ಟು ಬಂದೆ. ಆಗ ನಾರಾಯಣಸ್ವಾಮಿ ಸಭಾಪತಿ ಮೇಲೆ ಅವಿಶ್ವಾಸವಿದೆ ಎಂದರು. ಈ ವೇಳೆ, ಸಭೆಯಲ್ಲಿ ಗಲಾಟೆ ಶುರುವಾಯಿತು. ರವಿಕುಮಾರ್ ಅವರು ಸಭಾಪತಿ ಅವರು ಮಾತನಾಡಲಿ, ಅವರಿಗೆ ಅವಕಾಶ ನೀಡಬೇಕು. ಅವರ ಮೇಲೆ ಅವಿಶ್ವಾಸವಿದೆ ಎಂದು ರವಿಕುಮಾರ ಹೇಳಿದರು ಎಂದು ತಮ್ಮ ಉತ್ತರದಲ್ಲಿ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.

ಮೇಲ್ಮನೆಯಲ್ಲಿ ‘ಕೆಳ’ ವರ್ತನೆ: ಕಾರಣ ಕೇಳಿ ಪರಿಷತ್​ ಕಾರ್ಯದರ್ಶಿಗೆ ಪತ್ರ ಬರೆದ ಸಭಾಪತಿ

ಸಭಾಪತಿ ಕುರ್ಚಿಗಾಗಿ ಫುಲ್​ ಫೈಟ್​: ಅಕ್ಷರಶಃ ರಣಾಂಗಣವಾದ ಮೇಲ್ಮನೆ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ