AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ
ಅಕ್ಷರಶಃ ರಣಾಂಗಣವಾದ ಮೇಲ್ಮನೆ
KUSHAL V
|

Updated on: Dec 25, 2020 | 1:06 PM

Share

ಬೆಂಗಳೂರು: ವಿಧಾನಪರಿಷತ್​ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿಗೆ ಸಭಾಪತಿ ಶೋಕಾಸ್ ನೋಟಿಸ್ ನೀಡಿದ್ದರು. ಇದೀಗ, ಪರಿಷತ್ ಸಭಾಪತಿ ನೀಡದ್ದ ನೋಟಿಸ್​ಗೆ ಕಾರ್ಯದರ್ಶಿ ಉತ್ತರ ಕೊಟ್ಟಿದ್ದಾರೆ.

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ಪರಿಷತ್ ಕಾರ್ಯವಿಧಾನ, ನಡುವಳಿಕೆ ಬಗ್ಗೆ ಹೇಳಿದೆ. ನನ್ನ ಸ್ಥಾನಕ್ಕೆ ಬಂದು ಕೂರಬೇಕೆನ್ನುವಷ್ಟರಲ್ಲಿ ಸಭಾಪತಿ ಸ್ಥಾನಕ್ಕೆ ಉಪ ಸಭಾಪತಿ ಕೂತರು. ನಿಯಮ ಪ್ರತಿಯನ್ನ ಉಪ ಸಭಾಪತಿಗೆ ನೀಡಲು ಹೊರಟೆ. ಅವರು ಆಪ್ತ ಕಾರ್ಯದರ್ಶಿ ಜೊತೆ ನಿರತರಾಗಿದ್ರು. ನಿಯಮ ಪ್ರತಿಯನ್ನ ಪೀಠದ ಮೇಲಿಟ್ಟು ಬಂದೆ. ಆಗ ನಾರಾಯಣಸ್ವಾಮಿ ಸಭಾಪತಿ ಮೇಲೆ ಅವಿಶ್ವಾಸವಿದೆ ಎಂದರು. ಈ ವೇಳೆ, ಸಭೆಯಲ್ಲಿ ಗಲಾಟೆ ಶುರುವಾಯಿತು. ರವಿಕುಮಾರ್ ಅವರು ಸಭಾಪತಿ ಅವರು ಮಾತನಾಡಲಿ, ಅವರಿಗೆ ಅವಕಾಶ ನೀಡಬೇಕು. ಅವರ ಮೇಲೆ ಅವಿಶ್ವಾಸವಿದೆ ಎಂದು ರವಿಕುಮಾರ ಹೇಳಿದರು ಎಂದು ತಮ್ಮ ಉತ್ತರದಲ್ಲಿ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.

ಮೇಲ್ಮನೆಯಲ್ಲಿ ‘ಕೆಳ’ ವರ್ತನೆ: ಕಾರಣ ಕೇಳಿ ಪರಿಷತ್​ ಕಾರ್ಯದರ್ಶಿಗೆ ಪತ್ರ ಬರೆದ ಸಭಾಪತಿ

ಸಭಾಪತಿ ಕುರ್ಚಿಗಾಗಿ ಫುಲ್​ ಫೈಟ್​: ಅಕ್ಷರಶಃ ರಣಾಂಗಣವಾದ ಮೇಲ್ಮನೆ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್